Wednesday, September 17, 2025

#jcb

ATM : ಎಟಿಎಂ ಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಯತ್ನ..!

Manglore News : ಸುರತ್ಕಲ್‌ ಪೊಲೀಸ್ ಠಾಣಾ‌ವ್ಯಾಪ್ತಿಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಘಟನೆ ನಡೆದಿದೆ. ವಿದ್ಯಾದಾಯಿನಿ ಶಾಲೆಯ ಮುಂಭಾಗದ ಜಯಶ್ರೀ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸೌತ್ ಇಂಡಿಯನ್ ಬ್ಯಾಂಕ್ ಬ್ರಾಂಚ್‌ನ ಎಟಿಎಂ‌ ಮೆಶಿನ್ ಗೆ ಜೆಸಿಬಿ ನುಗ್ಗಿಸುವ ವೇಳೆ ಎಟಿಎಂನ ಗಾಜು ಪುಡಿಯಾಗುತ್ತಿದ್ದಂತೆಯೇ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img