Sunday, September 20, 2026

#jcb

ATM : ಎಟಿಎಂ ಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಯತ್ನ..!

Manglore News : ಸುರತ್ಕಲ್‌ ಪೊಲೀಸ್ ಠಾಣಾ‌ವ್ಯಾಪ್ತಿಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಘಟನೆ ನಡೆದಿದೆ. ವಿದ್ಯಾದಾಯಿನಿ ಶಾಲೆಯ ಮುಂಭಾಗದ ಜಯಶ್ರೀ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸೌತ್ ಇಂಡಿಯನ್ ಬ್ಯಾಂಕ್ ಬ್ರಾಂಚ್‌ನ ಎಟಿಎಂ‌ ಮೆಶಿನ್ ಗೆ ಜೆಸಿಬಿ ನುಗ್ಗಿಸುವ ವೇಳೆ ಎಟಿಎಂನ ಗಾಜು ಪುಡಿಯಾಗುತ್ತಿದ್ದಂತೆಯೇ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img