Wednesday, October 22, 2025

#jcb

ATM : ಎಟಿಎಂ ಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಯತ್ನ..!

Manglore News : ಸುರತ್ಕಲ್‌ ಪೊಲೀಸ್ ಠಾಣಾ‌ವ್ಯಾಪ್ತಿಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಘಟನೆ ನಡೆದಿದೆ. ವಿದ್ಯಾದಾಯಿನಿ ಶಾಲೆಯ ಮುಂಭಾಗದ ಜಯಶ್ರೀ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸೌತ್ ಇಂಡಿಯನ್ ಬ್ಯಾಂಕ್ ಬ್ರಾಂಚ್‌ನ ಎಟಿಎಂ‌ ಮೆಶಿನ್ ಗೆ ಜೆಸಿಬಿ ನುಗ್ಗಿಸುವ ವೇಳೆ ಎಟಿಎಂನ ಗಾಜು ಪುಡಿಯಾಗುತ್ತಿದ್ದಂತೆಯೇ...
- Advertisement -spot_img

Latest News

ಸಿಎಂ ಕನಸಿಗಾಗಿ ಡಿಕೆಶಿ ಪ್ಲಾನ್, ರಹಸ್ಯ ‘ತಂತ್ರ’ ಹೇಗಿದೆ ಗೊತ್ತಾ?

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಜಟಾಪಟಿ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರದ ಚರ್ಚೆಗೆ ಇನ್ನು ಬ್ರೇಕ್ ಬಿದ್ದಂತಿಲ್ಲ. ಮುಖ್ಯಮಂತ್ರಿ ಸ್ಥಾನ ನಿರ್ಧಾರ...
- Advertisement -spot_img