ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ನವೆಂಬರ್ ಕ್ರಾಂತಿ ಮಧ್ಯೆ 2028 ಸಿಎಂ ಅಭ್ಯರ್ಥಿ ಬಗ್ಗೆ ಆಗಾಗ್ಗೆ ಮಾತುಗಳು ಕೇಳಿ ಬರ್ತಿವೆ. ಇದೀಗ 2028ಕ್ಕೆ ನಾನೇ ಸಿಎಂ ಆಗೋದು ಅಂತಾ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2028ಕ್ಕೆ ಮುಖ್ಯಮಂತ್ರಿಯಾಗಿ 11 ಜೆಸಿಬಿಗಳನ್ನು ಪೂಜೆ ಮಾಡ್ತೀನಿ. ಸಿಎಂ ಕಚೇರಿ ಒಳಗೆ ಹೋಗ್ತೀನಿ. ಬಿಜೆಪಿಯಲ್ಲಿದ್ರೂ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...