ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ನವೆಂಬರ್ ಕ್ರಾಂತಿ ಮಧ್ಯೆ 2028 ಸಿಎಂ ಅಭ್ಯರ್ಥಿ ಬಗ್ಗೆ ಆಗಾಗ್ಗೆ ಮಾತುಗಳು ಕೇಳಿ ಬರ್ತಿವೆ. ಇದೀಗ 2028ಕ್ಕೆ ನಾನೇ ಸಿಎಂ ಆಗೋದು ಅಂತಾ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2028ಕ್ಕೆ ಮುಖ್ಯಮಂತ್ರಿಯಾಗಿ 11 ಜೆಸಿಬಿಗಳನ್ನು ಪೂಜೆ ಮಾಡ್ತೀನಿ. ಸಿಎಂ ಕಚೇರಿ ಒಳಗೆ ಹೋಗ್ತೀನಿ. ಬಿಜೆಪಿಯಲ್ಲಿದ್ರೂ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...