Saturday, February 8, 2025

jcmadhuswamy

ನಾನು ಮಿನಿಸ್ಟರ್ ಆಗಿ ಕೆಲ್ಸ ಹೋಲ್ಡ್ ಮಾಡಿಲ್ಲ; ಸಚಿವ ಮಾಧುಸ್ವಾಮಿ ಹೇಳಿಕೆ

state news  ಮಂಡ್ಯ(ಮಾ.3):  ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....

ಫೆಬ್ರುವರಿ ೧೭ ಕ್ಕೆ ರಾಜ್ಯ ಬಜೆಟ್ ಮಂಡನೆ.

financial news ಅAತೂ ಇಂತೂ ಅಂತಿಮ ರಾಜ್ಯ ಬಜೆಟ್ ಮಂಡನೆ ಘೋಷಣೆಯಾಗಿದ್ದೂ ಮುಂದಿನ ತಿಂಗಳು ಫೆಬ್ರುವರಿ ೧೭ ಕ್ಕೆ ಬಜೆಟ್ ಮಂಡನೆ ಮಾಡಲಾಗುವುದು ಎಂದು ರಾಜ್ಯ ಕಾನೂನು ಸಚಿವ ಜೆಸಿ ಮಾದುಸ್ವಾಮಿ ಬಹಿರಂಗ ಪಡಿಸಿದ್ದಾರೆ.ಇನ್ನಾ ಫೆಬ್ರುಬರಿ ೧೦ ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದೂ ಎಷಗ್ಟು ದಿನಗಳ ಕಾಲ ನಡೆಯಲಿದೆ ಎಂಬ ಅಧಿಕೃತ ಮಾಹಿತಿ ಇಲ್ಲಕಾರ್ಯಕಲಾಪಗಳ ಸಲಹಾ...
- Advertisement -spot_img

Latest News

ನಕಾರಾತ್ಮಕ ಯೋಚನೆಯನ್ನು ದೂರ ಮಾಡಿ ನೆಮ್ಮದಿಯಾಗಿ ಬದುಕುವುದು ಹೇಗೆ..?

Life Lesson: ಎಲ್ಲರಿಗೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆ ಇರುತ್ತದೆ. ಕೆಲವರು ಸಮಸ್ಯೆಗಳನ್ನು ಎದುರಿಸಿ, ಜೀವನದಲ್ಲಿ ಮುಂದೆ ಬರುತ್ತಾರೆ. ಇನ್ನು ಕೆಲವರು ಸಮಸ್ಯೆ ಎದುರಿಸಲು...
- Advertisement -spot_img