state news
ಮಂಡ್ಯ(ಮಾ.3): ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....
financial news
ಅAತೂ ಇಂತೂ ಅಂತಿಮ ರಾಜ್ಯ ಬಜೆಟ್ ಮಂಡನೆ ಘೋಷಣೆಯಾಗಿದ್ದೂ ಮುಂದಿನ ತಿಂಗಳು ಫೆಬ್ರುವರಿ ೧೭ ಕ್ಕೆ ಬಜೆಟ್ ಮಂಡನೆ ಮಾಡಲಾಗುವುದು ಎಂದು ರಾಜ್ಯ ಕಾನೂನು ಸಚಿವ ಜೆಸಿ ಮಾದುಸ್ವಾಮಿ ಬಹಿರಂಗ ಪಡಿಸಿದ್ದಾರೆ.ಇನ್ನಾ ಫೆಬ್ರುಬರಿ ೧೦ ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದೂ ಎಷಗ್ಟು ದಿನಗಳ ಕಾಲ ನಡೆಯಲಿದೆ ಎಂಬ ಅಧಿಕೃತ ಮಾಹಿತಿ ಇಲ್ಲಕಾರ್ಯಕಲಾಪಗಳ ಸಲಹಾ...
Sandalwood: ನಟಿ ತ್ರಿವೇಣಿ ರಾವ್ ಟಗರು ಸಿನಿಮಾದಲ್ಲಿ ಕಾನ್ಸ್ಟೇಬಲ್ ಸರೋಜಾ ಪಾತ್ರದಲ್ಲಿ ಮಿಂಚಿ, ಪ್ರಸಿದ್ಧರಾಗಿದ್ದರು. ಬಳಿಕ ಅವರಿಗೆ ಕನ್ನಡ, ತೆಲುಗು ಸೇರಿ ಹಲವು ಸಿನಿಮಾದಲ್ಲಿ ನಟಿಸಲು...