Saturday, May 3, 2025

JD Vance in India

 ಉಗ್ರರನ್ನು ಬಿಡಬಾರದು, ಬೇಟೆಯಾಡಬೇಕು : ಭಯೋತ್ಪಾದನೆಯ ವಿರುದ್ಧ ಗುಡುಗಿದ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್

ನವದೆಹಲಿ : ತಾವು ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಉಗ್ರರು ನಡೆಸಿದ್ದ ಭೀಕರ ದಾಳಿಯನ್ನು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್‌ ಅವರು ಕಟುವಾದ ಪದಗಳಲ್ಲಿ ಖಂಡಿಸಿದ್ದಾರೆ. ಅಲ್ಲದೆ ಉಗ್ರರನ್ನು ಮಟ್ಟ ಹಾಕಲು ಭಾರತದೊಂದಿಗೆ ಪಾಕಿಸ್ತಾನವು ಮುಂದೆ ಬರಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ವ್ಯಾನ್ಸ್‌, ಪಾಕಿಸ್ತಾನವು ಭಾರತದೊಂದಿಗೆ ಸಹಕರಿಸಬೇಕಾಗುತ್ತದೆ. ಕೆಲವೊಮ್ಮೆ ತನ್ನ ಭೂಪ್ರದೇಶದಲ್ಲಿರುವ...
- Advertisement -spot_img

Latest News

 ಸುಹಾಸ್‌ ಶೆಟ್ಟಿ ಮರ್ಡರ್‌ ಆರೋಪಿಗಳು ಅಂದರ್‌ : ಕೋಮು ಗಲಭೆ ಮಾಡಿದ್ರೆ ಹುಷಾರ್..!‌ : ಪರಮೇಶ್ವರ್‌ ಖಡಕ್‌ ವಾರ್ನಿಂಗ್..!

ಮಂಗಳೂರು : ಇಲ್ಲಿನ ಬಜ್ಪೆಯ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವೇ ಕಾರಣವಾಗಿದೆ ಎಂಬ ವಿಚಾರ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸುಹಾಸ್‌ ಶೆಟ್ಟಿಯ ಕೊಲೆಯ...
- Advertisement -spot_img