Thursday, June 25, 2026

#jdnadda

ರಾಜ್ಯದತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಿತ್ತ..!

state news ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ. ಕೇಂದ್ರ ಗೃಹ ಸಚಿವ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img