Tuesday, March 17, 2026

JDS-BJP leaders

ಡಿಕೆಶಿ CM ಆಗಲಿ 1001 ತೆಂಗಿನಕಾಯಿ ಒಡೆದ JDS-BJP ಮುಖಂಡರು!

ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಾದ ರಾಜು, ವೇಣು ಮತ್ತು ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ತೆಂಗಿನಕಾಯಿ ಒಡೆಯುವ ಕಾರ್ಯವನ್ನ ಮಾಡಿದ್ದಾರೆ. ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹರಿಕೆ ಹೊತ್ತು 1001 ತೆಂಗಿನಕಾಯಿಗಳನ್ನು ಒಡೆದು ದೇವಿಗೆ ಅರ್ಪಿಸಿದರು....
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img