Tuesday, August 11, 2026

JDS-BJP leaders

ಡಿಕೆಶಿ CM ಆಗಲಿ 1001 ತೆಂಗಿನಕಾಯಿ ಒಡೆದ JDS-BJP ಮುಖಂಡರು!

ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಾದ ರಾಜು, ವೇಣು ಮತ್ತು ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ತೆಂಗಿನಕಾಯಿ ಒಡೆಯುವ ಕಾರ್ಯವನ್ನ ಮಾಡಿದ್ದಾರೆ. ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹರಿಕೆ ಹೊತ್ತು 1001 ತೆಂಗಿನಕಾಯಿಗಳನ್ನು ಒಡೆದು ದೇವಿಗೆ ಅರ್ಪಿಸಿದರು....
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img