Thursday, August 13, 2026

jds bjp won

ಹಾಸನದಲ್ಲಿ ದಳದ ಹವಾ : JDS-BJP ತೆಕ್ಕೆಗೆ ಆಡಳಿತ!

ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಜೆಡಿಎಸ್‌ ಬೆಂಬಲಿತ ಎಚ್.ಎಂ. ದಿನೇಶ್ ಅವರು ಆಯ್ಕೆಯಾಗಿದ್ದಾರೆ. ಅವರು 5 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಉಪಾಧ್ಯಕ್ಷರಾಗಿ ತೀರ್ಥಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 15 ಸದಸ್ಯರ ಬಲದ ಬ್ಯಾಂಕಿನಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಎಂ. ದಿನೇಶ್ ಮತ್ತು ಎಸ್‌.ಎಚ್....

ಗೆದ್ದು ಬೀಗಿದ​​ ಮೈತ್ರಿ ಪಡೆ : ಕಾಂಗ್ರೆಸ್​​ಗೆ ಭಾರೀ ಮುಖಭಂಗ!

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರುಕಟ್ಟೆ ಸೊಸೈಟಿ (TAPCMS) ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 14 ನಿರ್ದೇಶಕ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಮೈತ್ರಿಕೂಟ ವಶಪಡಿಸಿಕೊಂಡಿದ್ದು, ಕಾಂಗ್ರೆಸ್‌ಗೆ ಕೇವಲ 3 ಸ್ಥಾನ ಸಿಕ್ಕಿದೆ. ಈ ಫಲಿತಾಂಶ ಕಾಂಗ್ರೆಸ್‌ಗೆ ಭಾರೀ ಮುಖಭಂಗ ತಂದಿದೆ. ಈ ಗೆಲುವಿಗೆ ಶಾಸಕ ಎಚ್.ಟಿ. ಮಂಜು...
- Advertisement -spot_img

Latest News

ಕಾರ್ಮಿಕರ ಮಕ್ಕಳಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ – ₹25,000ವರೆಗೆ ವಿದ್ಯಾರ್ಥಿವೇತನ!

ಬೀಡಿ ಕಾರ್ಮಿಕರು, ಸಿನಿಮಾ ರಂಗದ ಕಾರ್ಮಿಕರು ಅಥವಾ ಗಣಿ ಕಾರ್ಮಿಕರ ಕುಟುಂಬದ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಬರೋಬ್ಬರಿ 25 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ಕೇಂದ್ರ...
- Advertisement -spot_img