Mandya : ಪರಿಷತ್ ಚುನಾವಣೆ ಮುಗಿದು ಕಾಂಗ್ರೆಸ್ Congress, ಬಿಜೆಪಿ BJP ತಲಾ 11, ಜೆಡಿಎಸ್, JDS 2, ಪಕ್ಷೇತರ 1 ಕಡೆ ಗೆಲುವು ಸಾಧಿಸಿದೆ. ಈ ನಡುವೆ ಕಡೆಗಳಿಗೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಚರ್ಚೆ ಎರಡೂ ಪಕ್ಷಗಳಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಆದ್ರೆ ಮಂಡ್ಯ ಪರಿಷತ್ ಅಖಾಡದಲ್ಲಿ ಬಿಜೆಪಿಯ ಶಾಸಕ, ಸಚಿವರೂ ಆದ ನಾರಾಯಣಗೌಡ Minister...
ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ..
ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...
ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ.
30...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...