ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ ಅದರ ರಾಜಕೀಯ ಕಂಪನಗಳು ಈಗ ಕರ್ನಾಟಕಕ್ಕೂ ತಲುಪಿವೆ. ಬಿಹಾರ ರಿಸಲ್ಟ್ ಪ್ರಾದೇಶಿಕ ಪಕ್ಷಗಳಿಗೆ ಬೂಸ್ಟ್ ನೀಡಿರುವುದರಿಂದ, ಜೆಡಿಎಸ್ಗೆ ಹೊಸ ಉತ್ಸಾಹ ಸಿಕ್ಕಿದಂತಾಗಿದೆ. ಇದೇ ಕಾರಣಕ್ಕೆ ಬಿಹಾರ ಎಫೆಕ್ಟ್ ಕರ್ನಾಟಕದಲ್ಲೂ ಗೋಚರಿಸುತ್ತಿದೆ.
ಬಿಹಾರದಲ್ಲಿ ನಿತೀಶ್ ಕುಮಾರ್ರ ಜೆಡಿಯು ಹೇಗೆ ಮೈತ್ರಿಯಲ್ಲಿ ಪ್ರಭಾವ ಬೀರಿತು ಎಂಬುದೇ ಈಗ...
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಹೊಸ ಉತ್ಸಾಹ ಮೂಡಿದೆ. ಭವಿಷ್ಯದಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದ ಮಾದರಿಯಲ್ಲಿ ಯಶಸ್ಸು ಸಾಧಿಸಲು ಉಭಯ ಪಕ್ಷಗಳು ಚಿಂತನೆ ನಡೆಸುತ್ತಿದ್ದಾರೆ. ರಾಜಕೀಯ ತಜ್ಞರು ಹೇಳುತ್ತಿರುವಂತೆ, ಬಿಹಾರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲು ಪ್ರಾದೇಶಿಕ...
ರಾಜ್ಯ ರಾಜಕೀಯದಲ್ಲಿ ಮತ್ತೆ ಕದನವಾಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಹೊಸ ಮಾಸ್ಟರ್ ಪ್ಲಾನ್ ರೂಪಿಸಿರುವ ಮಾಹಿತಿ ಬಹಿರಂಗವಾಗಿದೆ. ಜೆಡಿಎಸ್ನ ಬಲ ಕುಗ್ಗಿಸುವ ಉದ್ದೇಶದಿಂದ ಅವರು ಕೆಲವು ಶಾಸಕರನ್ನು ಸೆಳೆಯಲು ಕಮಲ ಹಾಕಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಲ ಕುಗ್ಗಿಸಿಕೊಂಡಿರುವ ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಉಸಿರಾಡುತ್ತಿದ್ದರೆ, ಡಿಕೆಶಿಯ ಈ ತಂತ್ರ ದಳಪತಿಗಳಿಗೆ ಹೊಸ ತಲೆನೋವು ತಂದಿದೆ.
2023ರ ವಿಧಾನಸಭಾ...
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಭಾರೀ ಚರ್ಚೆಗೆ ಕಾರಣವಾಗಿದೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಯತೀಂದ್ರ ಹೇಳಿಕೆಯನ್ನು ಖಂಡಿಸಿ JDS ನಗರ ಸಮಿತಿ ಸದಸ್ಯರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ.
ವಿಧಾನಪರಿಷತ್ ಸದಸ್ಯ ವಿವೇಕಕಾನಂದ ಮಾತನಾಡಿ, ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ರೀತಿ ಯಾರೂ...
Mandya : ಪರಿಷತ್ ಚುನಾವಣೆ ಮುಗಿದು ಕಾಂಗ್ರೆಸ್ Congress, ಬಿಜೆಪಿ BJP ತಲಾ 11, ಜೆಡಿಎಸ್, JDS 2, ಪಕ್ಷೇತರ 1 ಕಡೆ ಗೆಲುವು ಸಾಧಿಸಿದೆ. ಈ ನಡುವೆ ಕಡೆಗಳಿಗೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಚರ್ಚೆ ಎರಡೂ ಪಕ್ಷಗಳಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಆದ್ರೆ ಮಂಡ್ಯ ಪರಿಷತ್ ಅಖಾಡದಲ್ಲಿ ಬಿಜೆಪಿಯ ಶಾಸಕ, ಸಚಿವರೂ ಆದ ನಾರಾಯಣಗೌಡ Minister...
ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ..
ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...
ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ.
30...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ.
ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...