Wednesday, September 17, 2025

jds candidate

ಪಕ್ಷದ ಮುಖಂಡರನ್ನೇ ಕಡೆಗಣಿಸುತ್ತಿರುವ ಜೆಡಿಎಸ್ ಶಾಸಕ ಶ್ರೀನಾಥ್

ಕೋಲಾರ : 2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು ಇದನ್ನು...

ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರಿಗೆ ಬೆದರಿಕೆ ನೀಡುತಿದ್ದಾರೆ ಎಂದು ಆರೋಪ ಮಾಡುತ್ತಿರುವ ಜೆಡಿಎಸ್ ನ ಮುನೇಗೌಡರು

political news: ಕೆಲವೇ ದಿನಗಳಲ್ಲಿ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣಾ ಸಮೀಪಿಸುತಿದ್ದು ಬೆಂಗಳೂರಿನ ಯಲಹಂಕಾ ಕ್ಷೇತ್ರದಲ್ಲಿಯೂ ಸಹ ಚುನಾವಣಾ ಕಾರ್ಯ ರಂಗೇರುತ್ತಾಇದೆ.ಎಲ್ಲಾ ಪಕ್ಷದ ಅಭ್ಯರ್ಥಿಗಳು ಹಾಗೂ ಚುನಾವಣಾ ಟಿಕೆಟ್ ಆಕಾಂಕ್ಷಿಗಳು ಹಗಲಿರುಳೆನ್ನದೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಜನತಾದಳ ಪಕ್ಷದಿಂದ ಟಿಕೆಟ್ ಪಡೆದುಕೊಂಡಿರುವ ಯಲಹಂಕಾ ಕ್ಷೇತ್ರದ ಅಭ್ಯರ್ಥಿ ಮುನೇಗೌಡರು ಸಹ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಶುರುಮಾಡಿದ್ದಾರೆ. ಅದರೆ...

ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ...

ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ

ಕೋಲಾರ: ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು. ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು,...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img