Wednesday, June 24, 2026

JDS candidates won

ಜೆಡಿಎಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಬೀದರ್ ಜಿಲ್ಲೆಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಹಿನ್ನಡೆಯಾಗಿದ್ದು ತೀವ್ರ ಮುಖಭಂಗವಾಗಿದೆ. ಹತ್ತು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ, 13 ಸ್ಥಾನಗಳೂ ಜೆಡಿಎಸ್ ಬೆಂಬಲಿತರಿಗೆ ಸಿಕ್ಕಿದೆ. ನಾಗಮಾರಪಳ್ಳಿ ಕುಟುಂಬದ ಪಾರುಪತ್ಯ ಮತ್ತೊಮ್ಮೆ ಶುರುವಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ನಾಯಕರಾದ ಸೂರ್ಯಕಾಂತ್...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img