Sunday, August 9, 2026

JDS candidates won

ಜೆಡಿಎಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಬೀದರ್ ಜಿಲ್ಲೆಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಹಿನ್ನಡೆಯಾಗಿದ್ದು ತೀವ್ರ ಮುಖಭಂಗವಾಗಿದೆ. ಹತ್ತು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ, 13 ಸ್ಥಾನಗಳೂ ಜೆಡಿಎಸ್ ಬೆಂಬಲಿತರಿಗೆ ಸಿಕ್ಕಿದೆ. ನಾಗಮಾರಪಳ್ಳಿ ಕುಟುಂಬದ ಪಾರುಪತ್ಯ ಮತ್ತೊಮ್ಮೆ ಶುರುವಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ನಾಯಕರಾದ ಸೂರ್ಯಕಾಂತ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img