Saturday, September 19, 2026

jds congress bjp

ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ

ಕೋಲಾರ : ೨೦೨೩ ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅಬ್ಬರದ ಪ್ರಚಾರವನ್ನ ಮುಂದುವರೆಸಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ, ಭೋವಿ ಸಮಾವೇಶ, ಸವಿತಾಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಮಾವೇಶ ಮಾಡುವ ಮೂಲಕ ಪ್ರಚಾರದಲ್ಲಿ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img