ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....
ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...