Saturday, July 12, 2025

Jds congress coalition

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದು ಮಾತು..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img