Friday, April 26, 2024

JDS H.Vishwanath

ಕಾಂಗ್ರೆಸ್, ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಡಿಸೆಂಬರ್ 10 ರಂದು ವಿಧಾನಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಜೆಡಿಎಸ್​ ಅಭ್ಯರ್ಥಿಗಳನ್ನು ನಿಲ್ಲಿಸಿದರೂ ಕಷ್ಟ ಬಿಟ್ಟರೂ ಕಷ್ಟ. ಏನೇ ಮಾಡಿದ್ರೂ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಅಂತಾರೆ. ನಮ್ಮಿಂದಲೇ ಬೆಳೆದು ಹೋದ ಕೆಲವರು ಟೀಕೆ ಮಾಡುತ್ತಾರೆ. ಕೆಲವು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 2 ಸದಸ್ಯ ಸ್ಥಾನಗಳಲ್ಲಿ ಒಂದು ಅಭ್ಯರ್ಥಿ...

‘ನಿಖಿಲ್, ಪ್ರಜ್ವಲ್ ತೆರೆಮರೆಗೆ ಸರಿಯೋದು ಉತ್ತಮ’- ವೈಎಸ್ ವಿ ದತ್ತಾ ಅಚ್ಚರಿಯ ಹೇಳಿಕೆ..!

ಬೆಂಗಳೂರು: ಜೆಡಿಎಸ್ ನ ಯುವ ಮುಖಂಡರಾದ ನಿಖಿಲ್ ಮತ್ತು ಪ್ರಜ್ವಲ್ ರೇವಣ್ಣಾಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ. ಹೀಗಾಗಿ ಅವರು ತೆರೆ ಮರೆಯಲ್ಲಿರೋದು ಸೂಕ್ತ ಅನ್ನೋ ಮೂಲಕ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ ದತ್ತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕುಟುಂಬ ರಾಜಕಾರಣಕ್ಕೆ ಖ್ಯಾತಿ ಪಡೆದಿರೋ ಜೆಡಿಎಸ್ ನೊಳಗೇ ಕುಟುಂಬ ರಾಜಕಾರಣಕ್ಕೆ ಸಣ್ಣದೊಂದು ಭಿನ್ನರಾಗ...

ಬೆಳಗ್ಗಿನಿಂದ ಸಿದ್ದು ಸರಣಿ ಟ್ವೀಟು- ವಿಶ್ವನಾಥ್ ಮೇಲೆ ಫುಲ್ ಸಿಟ್ಟು

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ. ನಿನ್ನೆಯೆಲ್ಲಾ ಲೇವಡಿ ಮಾಡಿದ್ದ ವಿಶ್ವನಾಥ್ ಗೆ ಇಂದು ಬೆಳಗ್ಗಿನಿಂದ ಸಿದ್ದು ಟ್ವೀಟ್ ಮಾಡಿ ತಮ್ಮ ಕೋಪ-ತಾಪ, ಬೇಸರ ವ್ಯಕ್ತಪಡಿಸ್ತಿದ್ದಾರೆ. ಒಳ್ಳೆಯ ಕೆಲಸ‌ ಮಾಡಿದವರ ಬಗ್ಗೆ ವರ್ತಮಾನ ಕ್ರೂರವಾಗಿರುತ್ತೆ. ಇತಿಹಾಸ ಅದನ್ನು ಸ್ಮರಿಸುತ್ತದೆ. ದೇವರಾಜ ಅರಸು ಅವರ ಜನಪರ ಕೆಲಸಗಳನ್ನೂ ಮರೆತು ಜನ...

ವಿಶ್ವನಾಥ್ ಹೇಳಿಕೆಗೆ ಸಿದ್ದು ಗರಂ- ಜೆಡಿಎಸ್ ಗೆ ಮಾಜಿ ಸಿಎಂ ಎಚ್ಚರಿಕೆ

ಪದೇ ಪದೇ ಸಿದ್ದರಾಮಯ್ಯ ವಿಚಾರವಾಗಿ ವ್ಯಂಗ್ಯ ಮಾಡೋ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಗೆ ಸಿದ್ದಾರಮಯ್ಯ ಟ್ವೀಟ್ ಮಾಡೋ ಮೂಲಕ ಟಾಂಗ್ ನೀಡಿದ್ದಾರೆ. ಅಲ್ಲದೆ ಇಷ್ಟೂ ದಿವಸ ಜೆಡಿಎಸ್ ಬಗ್ಗೆ ಬಾಯ್ಬಿಚ್ಚದೆ ತಾಳ್ಮೆಯಿಂದಿದ್ದ ಸಿದ್ದು ಇದೀಗ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿಕಟ್ಟಿಹಾಕಿದೆ. ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲಾರೆ.ವಿಶ್ವನಾಥ್ ಕಿಡಿಗೇಡಿತನದ ಹೇಳಿಕೆಗೆ ಕುಖ್ಯಾತರು. ಅವರಿಗೆ...

ಮಾಜಿ ಸಿಎಂ ಸಿದ್ದರಾಮಯ್ಯಗೆ ಕುಟುಕಿದ ‘ಹಳ್ಳಿಹಕ್ಕಿ’

ಮಂಡ್ಯ: ಎಲ್ಲೆಡೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಅನ್ನೋ ಕೂಗು ಕೇಳಿಬಂದಿರೋದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್ ಕಾಂಗ್ರೆಸ್ ಶಾಸಕರು, ಮಂತ್ರಿಗಳು ತಮ್ಮ ವರ್ತನೆ ಬಿಡಬೇಕು. ಸುಮ್ಮಸುಮ್ಮನೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಅನ್ನೋ ಹೇಳಿಕೆ ನೀಡೋದನ್ನ ಬಿಡಬೇಕು. ಇನ್ನು ಸಿದ್ದರಾಮಯ್ಯಗೆ ಸಿಎಂ ಆಗೋ ವಾತಾವರಣ ಕಲ್ಪಿಸಿದ್ದು ನಾವೇ. ಅವರು 5 ವರ್ಷ ಸಿಎಂ ಆಗಿದ್ದಾಗ ಏನು...
- Advertisement -spot_img

Latest News

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು...
- Advertisement -spot_img