Tuesday, June 17, 2025

JDS Karnataka

ಸಾರಥ್ಯಕ್ಕೂ ಮುನ್ನ ಸವಾಲು : ನಿಖಿಲ್‌ಗೆ ಬಿಗ್ ಟಾಸ್ಕ್ ನೀಡಿದ ದಳಪತಿಗಳು ; “ಕೈ”ಗೆ ಟಕ್ಕರ್ ಕೊಡಲು ಏನಿದೆ ಜೆಡಿಎಸ್ ವರಿಷ್ಠರ ಪ್ಲಾನ್..?

ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ.. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...

ವೋಟು ಕೊಟ್ಟವರನ್ನ ರಕ್ಷಿಸದ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ ; ಸಿಎಂ ವಿರುದ್ಧ ದಳಪತಿ ಆಕ್ರೋಶ..!

ಬೆಂಗಳೂರು : ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಕಳೆದ ತಿಂಗಳಷ್ಟೆ ಹಿಂದೂಪರ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆಯಾಗಿತ್ತು. ಬಳಿಕ ಈ ಸಮಯದಲ್ಲಿ ಮುಸ್ಲಿಂ ಸಮುದಾಯದ ಅಬ್ದುಲ್‌ ರಹೀಂ ಹತ್ಯೆಯಾಗಿದ್ದು, ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲೂ ವಿಫಲತೆ ಕಂಡಿದೆ...
- Advertisement -spot_img

Latest News

ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಮಧ್ಯಪ್ರಾಚ್ಯ ದೇಶಗಳಾದ ಇರಾನ್-ಇಸ್ರೇಲ್ ನಡುವಿನ ಸಂಘರ್ಷ ವಿಶ್ವವನ್ನೇ ಗಢ ಗಢ ನಡುಗುವಂತೆ ಮಾಡಿದೆ. ಮುಸ್ಲಿಂ ರಾಷ್ಟ್ರಗಳ ಎಂಟ್ರಿಯಿಂದಾಗಿ ಯುದ್ಧದ...
- Advertisement -spot_img