Wednesday, July 22, 2026

JDS Karnataka

ಸೆಪ್ಟೆಂಬರ್‌ ಕ್ರಾಂತಿ ಆಗೇ ಆಗುತ್ತೆ, ಬಿಜೆಪಿ- ಜೆಡಿಎಸ್‌ ಶಾಸಕರು “ಕೈ” ಹಿಡೀತಾರೆ! : ರಾಜಣ್ಣ ಹೊಸ ಬಾಂಬ್

ಬೆಂಗಳೂರು : ಇಷ್ಟು ದಿನಗಳ ಕಾಲ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆಯಿಂದ ಸಚಿವ ಕೆ.ಎನ್.‌ ರಾಜಣ್ಣ ಸುದ್ದಿಯಲ್ಲಿದ್ದರು. ಆದರೆ ಇದೀಗ ಮತ್ತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಗುಂಪೊಂದು ಕಾಂಗ್ರೆಸ್ ಸೇರಲು ಮುಂದಾಗಿದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರ ಬದಲಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ...

ವಿಪಕ್ಷಗಳಿಗೆ ಡಿಕೆಶಿ ಸೆಡ್ಡು : ಜಿಬಿಎ ವ್ಯಾಪ್ತಿಗೆ ಇಡೀ ಬೆಂಗಳೂರು ಏನಿದು ಲೆಕ್ಕಾಚಾರ?

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್‌ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...

ನಿಖಿಲ್‌ ಕುಮಾರಸ್ವಾಮಿ ಅವ್ರನ್ನ ಸಿಎಂ ಮಾಡೋಕೆ ಜಿಟಿಡಿ ಪುತ್ರನ ಶಪಥ! : ಶಾಸಕರ ಇನ್ನೊಂದು ಬೇಡಿಕೆ ಏನು?

ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್‌ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್‌ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್‌ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....

ಸಾರಥ್ಯಕ್ಕೂ ಮುನ್ನ ಸವಾಲು : ನಿಖಿಲ್‌ಗೆ ಬಿಗ್ ಟಾಸ್ಕ್ ನೀಡಿದ ದಳಪತಿಗಳು ; “ಕೈ”ಗೆ ಟಕ್ಕರ್ ಕೊಡಲು ಏನಿದೆ ಜೆಡಿಎಸ್ ವರಿಷ್ಠರ ಪ್ಲಾನ್..?

ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ.. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...

ವೋಟು ಕೊಟ್ಟವರನ್ನ ರಕ್ಷಿಸದ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ ; ಸಿಎಂ ವಿರುದ್ಧ ದಳಪತಿ ಆಕ್ರೋಶ..!

ಬೆಂಗಳೂರು : ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಕಳೆದ ತಿಂಗಳಷ್ಟೆ ಹಿಂದೂಪರ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆಯಾಗಿತ್ತು. ಬಳಿಕ ಈ ಸಮಯದಲ್ಲಿ ಮುಸ್ಲಿಂ ಸಮುದಾಯದ ಅಬ್ದುಲ್‌ ರಹೀಂ ಹತ್ಯೆಯಾಗಿದ್ದು, ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲೂ ವಿಫಲತೆ ಕಂಡಿದೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img