Wednesday, August 12, 2026

jds leaders

ದಳಪತಿಗಳ ಹುಟ್ಟುಹಬ್ಬದ ಹಿನ್ನೆಲೆ ಜೆಡಿಎಸ್ ಮುಖಂಡರಿಂದ ವಿಶೇಷ ಪೂಜೆ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ ಈ...

ಜೆಡಿಎಸ್ ನಾಯಕರಿಗೆ ಈಗ ಸ್ವಾಭಿಮಾನ ಕಾಡುತ್ತಿದೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

https://www.youtube.com/watch?v=_PEbp5JytKU ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...

ಜೆಡಿಎಸ್ ನಾಯಕರ ವಿರುದ್ದ ಜಮೀರ್ ಆರೋಪ

www.karnatakatv.net : ಬೆಂಗಳೂರು : ನನ್ನ ಬೆಳವಣಿಗೆಯನ್ನು ನೋಡಿ ಸಹಿಸಲಾಗದೆ ಇಡಿ ದಾಳಿಯನ್ನು ನಡೆಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿಯನ್ನು ನಡೆಸಿದ್ದು ಎಂದು  ಹೆಚ್ ಡಿಕೆ ವಿರುದ್ದ ಜಮೀರ್ ಪರೋಕ್ಷ ಆರೋಪ ವನ್ನು ಮಾಡಿದ್ದಾರೆ. ಮನೆ ಲೆಕ್ಕಾಚಾರ ಹೊರಾಂಗಣದ ವಿವರ ಕೊಟ್ಟಿದ್ದೆನೆ. ಇಡಿ ದಾಳಿ ಇಂದ ನಾನು ಮತ್ತಷ್ಟು ಬಲಿಷ್ಠನಾಗಿದ್ದೆನೆ ನನಗೆ ಯಾವುದೇ...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img