Wednesday, February 11, 2026

jds mla

ಆದ್ರೆ ಡಿಕೆಶಿ ಈಗಲೇ ಸಿಎಂ ಆಗಬೇಕು : ಜಾತಿ ಕಾರ್ಡ್ ಪ್ಲೇ ಮಾಡಿದ ಜೆಡಿಎಸ್ ಶಾಸಕ : ಇಕ್ಕಟ್ಟಿನಲ್ಲಿ ಹೈಕಮಾಂಡ್..!

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವದ ಹಗ್ಗ-ಜಗ್ಗಾಟ ನಡೆಯುತ್ತಿರುವಾಗಲೇ ಇದೀಗ ಡಿಕೆ ಶಿವಕುಮಾರ್ ಪರ ಜೆಡಿಎಸ್ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ. ಒಕ್ಕಲಿಗರು ಸಿಎಂ ಆಗಬೇಕೆಂದು ಹೇಳುವ ಮೂಲಕ ಜಾತಿಯ ಕಾರ್ಡ್ ಪ್ಲೇ ಮಾಡಿರುವುದು ರಾಜಕಾರಣದಲ್ಲಿ ಇನ್ನಷ್ಟು ಕಿಚ್ಚು ಹೊತ್ತಿಕೊಳ್ಳುವಂತೆ ಮಾಡಿದೆ. ಇನ್ನೂ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಅವರಿಗೆ ಇದೇ ಕೊನೆಯ ಅವಕಾಶವಾಗಿದೆ. ಇನ್ನು ಮುಂದಿನ...

ನಿಖಿಲ್‌ ಕುಮಾರಸ್ವಾಮಿ ಅವ್ರನ್ನ ಸಿಎಂ ಮಾಡೋಕೆ ಜಿಟಿಡಿ ಪುತ್ರನ ಶಪಥ! : ಶಾಸಕರ ಇನ್ನೊಂದು ಬೇಡಿಕೆ ಏನು?

ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್‌ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್‌ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್‌ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....

ಡಿಕೆಶಿ, ಹೆಚ್ಡಿಕೆ ದೋಸ್ತಿ, ಜೆಡಿಎಸ್ ಶಾಸಕರ ಮನಸ್ಸಿನಲ್ಲಿ ಕುಸ್ತಿ..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್-ಕಾಂಗ್ರೆಸ್ ನಾಯಕರು ಉತ್ತರ ಧ್ರುವ ದಕ್ಷಿಣ ಧ್ರುವದಂತಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಡಿಕೆಶಿ ಮಾತ್ರ ಮತ್ತಷ್ಟು ಹತ್ತಿರವಾಗಿದ್ದಾರೆ. 14 ತಿಂಗಳು ಕುಮಾರಸ್ವಾಮಿ ಸಿಎಂ ಆಗಿ ಉಳಿಯಲು ಕಾರಣ ಪುಣ್ಯಾತ್ಮ ಡಿಕೆಶಿಯೇ ಕಾರಣ. ಹೀಗಾಗಿ ಗೌಡರ ಫ್ಯಾಮಿಲಿ ಡಿಕೆಶಿ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದೆ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img