Sunday, April 13, 2025

jds mla

ಡಿಕೆಶಿ, ಹೆಚ್ಡಿಕೆ ದೋಸ್ತಿ, ಜೆಡಿಎಸ್ ಶಾಸಕರ ಮನಸ್ಸಿನಲ್ಲಿ ಕುಸ್ತಿ..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್-ಕಾಂಗ್ರೆಸ್ ನಾಯಕರು ಉತ್ತರ ಧ್ರುವ ದಕ್ಷಿಣ ಧ್ರುವದಂತಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಡಿಕೆಶಿ ಮಾತ್ರ ಮತ್ತಷ್ಟು ಹತ್ತಿರವಾಗಿದ್ದಾರೆ. 14 ತಿಂಗಳು ಕುಮಾರಸ್ವಾಮಿ ಸಿಎಂ ಆಗಿ ಉಳಿಯಲು ಕಾರಣ ಪುಣ್ಯಾತ್ಮ ಡಿಕೆಶಿಯೇ ಕಾರಣ. ಹೀಗಾಗಿ ಗೌಡರ ಫ್ಯಾಮಿಲಿ ಡಿಕೆಶಿ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದೆ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img