Thursday, March 26, 2026

jds mla samruddhi manjunath

JDS : ದಲಿತ ಸಮಾಜದ ಶಾಸಕರನ್ನ ಕಾಂಗ್ರೆಸ್ ಗೆ  ಸೆಳೆಯಲು ಪ್ಲಾನ್.

ಕೋಲಾರ:  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹುಮತದಿಂದ ಗೆಲ್ಲಿಸಿ ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಲು  ಆಪರೇಷನ್ ಹಸ್ತದ ಮೂಲಕ ಬೇರೆ ಪಕ್ಷದ ನಾಯಕರನ್ನು ತನ್ನತ್ತ ಸೆಳೆಯಲು ತೊಡೆ ತಟ್ಟಿ ನಿಂತಂತೆ ಕಾಣಿತ್ತಿದೆ. ಅದಕ್ಕಾಗಿ ಶತ ಪ್ರಯತ್ನ ಪಡುತ್ತಿದ್ದಾರೆ ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ಈ ನಡೆಗೆ ಮುಳಬಾಗಿಲು ಜೆಡಿಎಸ್ ಶಾಸಕ ಸಮೃಧ್ದಿ ಮಂಜುನಾಥ್ ಹೇಳಿಕೆ ನೀಡಿದ್ದಾರೆ. ಆಪರೇಷನ್ ಕಾಂಗ್ರೆಸ್...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img