ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹುಮತದಿಂದ ಗೆಲ್ಲಿಸಿ ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಲು ಆಪರೇಷನ್ ಹಸ್ತದ ಮೂಲಕ ಬೇರೆ ಪಕ್ಷದ ನಾಯಕರನ್ನು ತನ್ನತ್ತ ಸೆಳೆಯಲು ತೊಡೆ ತಟ್ಟಿ ನಿಂತಂತೆ ಕಾಣಿತ್ತಿದೆ. ಅದಕ್ಕಾಗಿ ಶತ ಪ್ರಯತ್ನ ಪಡುತ್ತಿದ್ದಾರೆ ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ಈ ನಡೆಗೆ ಮುಳಬಾಗಿಲು ಜೆಡಿಎಸ್ ಶಾಸಕ ಸಮೃಧ್ದಿ ಮಂಜುನಾಥ್ ಹೇಳಿಕೆ ನೀಡಿದ್ದಾರೆ.
ಆಪರೇಷನ್ ಕಾಂಗ್ರೆಸ್...
Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ ಜಿಲ್ಲೆಯ...