Monday, August 24, 2026

JDS MLA Shivalinge Gowda

ರೇವಣ್ಣ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಮಾತಿನ ಗದ ಪ್ರಹಾರ

ಹಾಸನ: ಅರಸೀಕೆರೆ :ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ದೊಡ್ಡದು ಅಂತ ಹೇಳ್ತಿಯಲಪ್ಪ ನಾಚಿಕೆ ಮಾನ ಮರ್ಯಾದೆ ಇದ್ದಿದ್ರೆ ಅವತ್ತು ಹೇಳಿ ಪಕ್ಷ ಬಿಡಬೇಕಾಗಿತ್ತು ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಮಾತಿನ ಗದ ಪ್ರಹಾರ ಮಾಡಿದರು. 82ನೇ ದಿನದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ...

4 ಮಂದಿಗಾಗಿ 144 ಸೆಕ್ಷನ್ ಜಾರಿ ಮಾಡಿದ್ರು- ಬಿಜೆಪಿ ಮೇಲೆ ಜೆಡಿಎಸ್ ಶಾಸಕ ಆಕ್ರೋಶ

ಬೆಂಗಳೂರು: ಅತೃಪ್ತ ಶಾಸಕರನ್ನು ಭೇಟಿ ಮಾಡುವ ಸಲುವಾಗಿ ಮುಂಬೈಗೆ ತೆರಳಿದ್ದ ನಮಗೆ ಹೋಟೆಲ್ ಒಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ನಾವು ನಾಲ್ಕು ಮಂದಿಯ ಸಲುವಾಗಿ ಹೋಟೆಲ್ ಎದುರು 144 ಸೆಕ್ಷನ್ ಜಾರಿ ಮಾಡಿದ್ರು ಅಂತ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹರಿಹಾಯ್ದರು. ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ನಮ್ಮನ್ನು ಹೋಟೆಲ್ ಒಳಗೆ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img