Friday, October 31, 2025

JDS Mla Shivalingegowda

‘ಎಲ್ಲೆಲ್ಲೂ ನೀವೆ ಇದ್ದೀರಿ- ಈ ರಾಜ್ಯ ಬಿಟ್ಟಿದ್ರೆ ನಿಮಗೇನಾಗುತ್ತಿತ್ತು..?’- ಹಾಸ್ಯಭರಿತವಾಗಿ ಬಿಜೆಪಿ ಕಾಲೆಳೆದ ಶಾಸಕ

ಬೆಂಗಳೂರು: ಇಂದಿನ ಸದನ ಸ್ವಾರಸ್ಯಕರ ಚರ್ಚೆಗೆ ಸಾಕ್ಷಿಯಾಯ್ತು. ಬಿಜೆಪಿ ವಿರುದ್ಧ ಮಾತನಾಡುತ್ತಿದ್ದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಬಿಜೆಪಿ ವಿರುದ್ಧ ಆರೋಪಗಳ ಸುರಿಮಳೆಗೈಯ್ಯುತ್ತಾ ಹಾಸ್ಯಭರಿತವಾಗಿ ಬಿಜೆಪಿಯ ಕಾಲೆಳೆದ್ರು. ವಿಶ್ವಾಸಮತ ಯಾಚನೆ ಅಷ್ಟು ಸುಲಭದ ಮಾತಲ್ಲ. ನಮ್ಮ ಸರ್ಕಾರದ ಕುರಿತು ಎಲ್ಲಾ ಸದಸ್ಯರು ತಮ್ಮ ತಮ್ಮ ಚರ್ಚೆ ಮಾಡಿ ಮುಗಿಸಿದ ಬಳಿಕ ಸಂವಿಧಾನ ಬದ್ಧವಾಗಿ ವಿಶ್ವಾಸಮತ ಯಾಚನೆ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img