Tuesday, July 28, 2026

JDS Mla Shivalingegowda

‘ಎಲ್ಲೆಲ್ಲೂ ನೀವೆ ಇದ್ದೀರಿ- ಈ ರಾಜ್ಯ ಬಿಟ್ಟಿದ್ರೆ ನಿಮಗೇನಾಗುತ್ತಿತ್ತು..?’- ಹಾಸ್ಯಭರಿತವಾಗಿ ಬಿಜೆಪಿ ಕಾಲೆಳೆದ ಶಾಸಕ

ಬೆಂಗಳೂರು: ಇಂದಿನ ಸದನ ಸ್ವಾರಸ್ಯಕರ ಚರ್ಚೆಗೆ ಸಾಕ್ಷಿಯಾಯ್ತು. ಬಿಜೆಪಿ ವಿರುದ್ಧ ಮಾತನಾಡುತ್ತಿದ್ದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಬಿಜೆಪಿ ವಿರುದ್ಧ ಆರೋಪಗಳ ಸುರಿಮಳೆಗೈಯ್ಯುತ್ತಾ ಹಾಸ್ಯಭರಿತವಾಗಿ ಬಿಜೆಪಿಯ ಕಾಲೆಳೆದ್ರು. ವಿಶ್ವಾಸಮತ ಯಾಚನೆ ಅಷ್ಟು ಸುಲಭದ ಮಾತಲ್ಲ. ನಮ್ಮ ಸರ್ಕಾರದ ಕುರಿತು ಎಲ್ಲಾ ಸದಸ್ಯರು ತಮ್ಮ ತಮ್ಮ ಚರ್ಚೆ ಮಾಡಿ ಮುಗಿಸಿದ ಬಳಿಕ ಸಂವಿಧಾನ ಬದ್ಧವಾಗಿ ವಿಶ್ವಾಸಮತ ಯಾಚನೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img