Friday, June 20, 2025

jds mla

ಡಿಕೆಶಿ, ಹೆಚ್ಡಿಕೆ ದೋಸ್ತಿ, ಜೆಡಿಎಸ್ ಶಾಸಕರ ಮನಸ್ಸಿನಲ್ಲಿ ಕುಸ್ತಿ..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್-ಕಾಂಗ್ರೆಸ್ ನಾಯಕರು ಉತ್ತರ ಧ್ರುವ ದಕ್ಷಿಣ ಧ್ರುವದಂತಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಡಿಕೆಶಿ ಮಾತ್ರ ಮತ್ತಷ್ಟು ಹತ್ತಿರವಾಗಿದ್ದಾರೆ. 14 ತಿಂಗಳು ಕುಮಾರಸ್ವಾಮಿ ಸಿಎಂ ಆಗಿ ಉಳಿಯಲು ಕಾರಣ ಪುಣ್ಯಾತ್ಮ ಡಿಕೆಶಿಯೇ ಕಾರಣ. ಹೀಗಾಗಿ ಗೌಡರ ಫ್ಯಾಮಿಲಿ ಡಿಕೆಶಿ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮುಂದೆ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img