Saturday, April 5, 2025

JDS MLC Basavaraja horatti

ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವುದೇ ಸೂಕ್ತ- ಜೆಡಿಎಸ್ ಎಂಎಲ್ ಸಿ

ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...
- Advertisement -spot_img

Latest News

ಮಾದಕ ವ್ಯಸನಿಗಳಿಗಾಗಿ ಜಾಗೃತಿ ಶಿಬಿರ: ಗಾಂಜಾ ಗುಂಗಿನಲ್ಲಿದ್ದವರ ಕಿಕ್ ಬಿಡಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...
- Advertisement -spot_img