Friday, July 11, 2025

JDS MLC Basavaraja horatti

ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವುದೇ ಸೂಕ್ತ- ಜೆಡಿಎಸ್ ಎಂಎಲ್ ಸಿ

ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img