Monday, July 27, 2026

JDS Padayathra

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img