ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಿದೆ. ಬುದುನೂರಿನಲ್ಲಿ ಬೃಹತ್ ಕಿತ್ತಳೆ ಹಾರವನ್ನು ಹಾಕಿ ಜೆಡಿಎಸ್ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು. ನಂತರ ಮಂಡ್ಯದ ಫ್ಯಾಕ್ಟರಿ ಸರ್ಕಲ್ ಗೆ ಪಂಚರತ್ನ ರಥಯಾತ್ರೆ ಆಗಮಿಸಿದೆ. ನಗರಕ್ಕೆ ಬರುತ್ತಿದ್ದಂತೆ...
ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥ ಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಲಿದೆ. ಇಂದು ಹನಕೆರೆ ಮಾರ್ಗವಾಗಿ ಮಂಡ್ಯಗೆ ಆಗಮಿಸಲಿರುವ ಪಂಚರತ್ನ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದ ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಎಂ ಶ್ರೀನಿವಾಸ್ ಮತ್ತು ಅವರ ಅಳಿಯ ಜೆಡಿಎಸ್...
ಹಬ್ಬದ ಸಂಭ್ರಮದ ನಡುವೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್ ಮಾರ್ಕ್ಗಳಲ್ಲಿ ಪ್ರಮುಖ ಬದಲಾವಣೆ...