Friday, June 19, 2026

JDS pancharatna rathayatre

ಮಂಡ್ಯದಳ್ಳಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ

ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಿದೆ. ಬುದುನೂರಿನಲ್ಲಿ ಬೃಹತ್ ಕಿತ್ತಳೆ ಹಾರವನ್ನು ಹಾಕಿ ಜೆಡಿಎಸ್ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು. ನಂತರ ಮಂಡ್ಯದ ಫ್ಯಾಕ್ಟರಿ ಸರ್ಕಲ್ ಗೆ ಪಂಚರತ್ನ ರಥಯಾತ್ರೆ ಆಗಮಿಸಿದೆ. ನಗರಕ್ಕೆ ಬರುತ್ತಿದ್ದಂತೆ...

ಮಂಡ್ಯಕ್ಕೆ ಆಗಮಿಸಲಿರುವ ಪಂಚರತ್ನ ರಥಯಾತ್ರೆ

ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥ ಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಲಿದೆ. ಇಂದು ಹನಕೆರೆ ಮಾರ್ಗವಾಗಿ ಮಂಡ್ಯಗೆ ಆಗಮಿಸಲಿರುವ ಪಂಚರತ್ನ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದ ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಎಂ ಶ್ರೀನಿವಾಸ್ ಮತ್ತು ಅವರ ಅಳಿಯ ಜೆಡಿಎಸ್...
- Advertisement -spot_img

Latest News

Garuda Purana: ನೆಲಕ್ಕೆ ಬಿದ್ದ ಆಹಾರವನ್ನೇಕೆ ಸೇವಿಸಬಾರದು..? ಗರುಡ ಪುರಾಣದಲ್ಲಿ ಹೀಗೆ ಹೇಳಲಾಗಿದೆ..

Garuda Purana: ಸಾಮಾನ್ಯವಾಗಿ ಯಾವುದಾದರೂ ಆಹಾರ ನೆಲಕ್ಕೆ ಬಿದ್ದಾಗ, ಕಡಿಮೆ ಬೆಲೆಯ ಆಹಾರವನ್ನು ಹೆಕ್ಕಲು ಯಾರೂ ಹೋಗುವುದಿಲ್ಲ. ಆದರೆ ನಿಮ್ಮ ಕೈಯ್ಯಿಂದ ಹೆಚ್ಚು ಬೆಲೆಯ ತಿನಿಸು...
- Advertisement -spot_img