Wednesday, July 22, 2026

jds protest

ಸಾಗರ್ ಮಾಲಾ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದJDS!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...

ಯತೀಂದ್ರಾ ಮೇಲೆ JDS ಸಮರ : ರಾಜೀನಾಮೆಗೆ ಆಗ್ರಹ!

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಭಾರೀ ಚರ್ಚೆಗೆ ಕಾರಣವಾಗಿದೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಯತೀಂದ್ರ ಹೇಳಿಕೆಯನ್ನು ಖಂಡಿಸಿ JDS ನಗರ ಸಮಿತಿ ಸದಸ್ಯರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ವಿಧಾನಪರಿಷತ್‌ ಸದಸ್ಯ ವಿವೇಕಕಾನಂದ ಮಾತನಾಡಿ, ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ಅವರ ರೀತಿ ಯಾರೂ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img