Friday, July 10, 2026

JDS Rebel MLAs

‘ಮೈತ್ರಿ ಮುಂದುವರಿಸೋ ಬಗ್ಗೆ ಗೊತ್ತಿಲ್ಲ’- ಕುಮಾರಸ್ವಾಮಿ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೇ ಇದೀಗ ದೋಸ್ತಿಗಳಿಗೆ ಮೈತ್ರಿ ಮುಂದುವರಿಸಬೇಕೋ ಬೇಡವೋ ಎನ್ನುವ ಪ್ರಶ್ನೆ ಎದುರಾಗಿದೆ. ಇನ್ನು ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಗೊತ್ತಿಲ್ಲ ಅಂತ ನಿರ್ಗಮಿತ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದ ಬಳಿ ಮಾತನಾಡಿದ ನಿರ್ಗಮಿತ ಸಿಎಂ...
- Advertisement -spot_img

Latest News

ರಾಜ್ಯದಲ್ಲಿ ಕೃಷಿ ಸಚಿವರಿಲ್ಲದೆ ರೈತರ ಆತಂಕ: ಬರಗಾಲ ಘೋಷಣೆ ಹಾಗೂ ಬೆಳೆ ಪರಿಹಾರಕ್ಕೆ ಒತ್ತಾಯ

Dharwad News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದು, ಬರಗಾಲ ಘೋಷಣೆ ಹಾಗೂ ಬೆಳೆ ಪರಿಹಾರಕ್ಕೆ ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದಲ್ಲಿ ಕೃಷಿ...
- Advertisement -spot_img