Saturday, September 12, 2026

JDS Supremo H D Devegowda

ನಿಖಿಲ್‌ ಕುಮಾರಸ್ವಾಮಿ ಅವ್ರನ್ನ ಸಿಎಂ ಮಾಡೋಕೆ ಜಿಟಿಡಿ ಪುತ್ರನ ಶಪಥ! : ಶಾಸಕರ ಇನ್ನೊಂದು ಬೇಡಿಕೆ ಏನು?

ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್‌ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್‌ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್‌ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....

ಬ್ರೇಕಿಂಗ್ ನ್ಯೂಸ್ : ಜೆಡಿಎಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್ ಗೆ ಒಂದರಮೇಲೊಂದು ಶಾಕಿಂಗ್ ನ್ಯೂಸ್ ಸಿಗ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೋಸ್ತಿ ಖತಂ ಹಿನ್ನೆಲೆ ಜೆಡಿಎಸ್ ಗೆ ಗುಡ್ ಬೈ ಇನ್ನು ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದಿದ್ರೂ ಜೆಡಿಎಸ್ 8 ಕ್ಷೇತ್ರಗಳನ್ನ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img