Thursday, March 28, 2024

JDS Supremo H D Devegowda

ಬ್ರೇಕಿಂಗ್ ನ್ಯೂಸ್ : ಜೆಡಿಎಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್ ಗೆ ಒಂದರಮೇಲೊಂದು ಶಾಕಿಂಗ್ ನ್ಯೂಸ್ ಸಿಗ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೋಸ್ತಿ ಖತಂ ಹಿನ್ನೆಲೆ ಜೆಡಿಎಸ್ ಗೆ ಗುಡ್ ಬೈ ಇನ್ನು ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದಿದ್ರೂ ಜೆಡಿಎಸ್ 8 ಕ್ಷೇತ್ರಗಳನ್ನ...

ದೋಸ್ತಿ ಮಾರ್ಗ ಅನುಸರಿಸಿದ ಜೆಡಿಎಸ್- ಮೂವರು ಅನರ್ಹ ಶಾಸಕರ ಉಚ್ಚಾಟನೆ

ಬೆಂಗಳೂರು: ಅನರ್ಹತೆಗೊಳಿಸಲಾಗಿದ್ದ 14 ಶಾಸಕರನ್ನು ನಿನ್ನೆ ಎಐಸಿಸಿ ಪಕ್ಷದಿಂದ ಉಚ್ಚಾಟನೆ ಮಾಡಿರೋ ಬೆನ್ನಲ್ಲೇ ಇದೀಗ ಜೆಡಿಎಸ್ ಕೂಡ ತಮ್ಮ ಪಕ್ಷದ ಅನರ್ಹ ಶಾಸಕರನ್ನು ಪಕ್ಷದಿಂದ ಹೊರದಬ್ಬಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ನಿನ್ನೆ ಎಐಸಿಸಿ, ಪಕ್ಷದ ವಿರುದ್ಧ ಬಂಡೆದ್ದು ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣಕರ್ತರಾಗಿದ್ದ 14 ಮಂದಿ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ...

ನಾಲ್ವರು ಶಾಸಕರ ಮೇಲೆ ದೊಡ್ಡಗೌಡರ ಸೇಡು..!

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರವೇ ಬುಡಮೇಲಾಗಿದೆ. ರಾಜಕೀಯದ ಹಿರಿಯ ನಾಯಕರು ಮನವೊಲಿಸಲು ನಡೆಸಿದ ಕಸರತ್ತೆಲ್ಲಾ ವಿಫಲವಾಗಿ ಕೊನೆಗೆ ದೋಸ್ತಿ ಅವರ ವಿರುದ್ಧವೇ ಕಾನೂನು ಸಮರಕ್ಕೆ ನಿಂತಿದೆ. ಕಾಂಗ್ರೆಸ್ ಅನರ್ಹತೆಯ ಅಸ್ತ್ರ ಉಪಯೋಗಿಸಿದ್ರೆ, ಜೆಡಿಎಸ್ ನಿಂದ ದೇವೇಗೌಡರು ನಾಲ್ವರು ಅತೃಪ್ತರ ಮೇಲೆ ಸೇಡು ತೀರಿಸಿಕೊಳ್ಳಲು ಅಖಾಡ ರೆಡಿ ಮಾಡಲು ಸಜ್ಜಾಗಿದ್ದಾರೆ. ಹೌದು, 14...

‘ಯಾರೆಲ್ಲಾ ಆಟ ಆಡ್ತಿದ್ದಾರೆ ಅಂತ ಗೊತ್ತು’- ಕೈ ನಾಯಕರ ಮೇಲೆ ಗರಂ ಆದ ಗೌಡ್ರು…!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...

ಮೈತ್ರಿಯಲ್ಲಿ ಅಲ್ಲೋಲ ಕಲ್ಲೋಲ- ಇಂದು ಜೆಡಿಎಸ್ ಅಂತಿಮ ನಿರ್ಧಾರ..!

ಬೆಂಗಳೂರು: ಶಾಸಕರ ರಾಜೀನಾಮೆ ನೀಡಿರೋದ್ರಿಂದ ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಆತಂಕದಲ್ಲಿದೆ. ಹೀಗಾಗಿ ಜೆಡಿಎಸ್ ಇಂದು ತನ್ನ ಅಂತಿಮ ನಿರ್ಧಾರ ಕೈಗೊಳ್ಳೋದಕ್ಕೆ ಜೆಡಿಎಲ್ ಪಿ ಸಭೆ ಕರೆದಿದೆ. ಮೈತ್ರಿ ಅಭದ್ರಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯಗಳಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಇನ್ನು ಕಾಂಗ್ರೆಸ್ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಕೆ ಯತ್ನ ಮಾಡುತ್ತಿದ್ರೆ, ಈ...
- Advertisement -spot_img

Latest News

ತಪ್ಪಾಗಿದ್ದರೆ‌ ಕ್ಷಮೆ ಕೇಳಲು ನಾನು‌ ಹಿಂಜರಿಯಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗದಲ್ಲಿಂದು...
- Advertisement -spot_img