Saturday, June 27, 2026

jds titcket fight

ಇಬ್ಬರ ಜಗಳ ಮೂರನೆಯವರಿಗೆ ಲಾಭ -ಜೆಡಿಎಸ್ ಟಿಕೆಟ್ ಫೈಟ್

ಮನೆಯೊದು ಮೂರು ಬಾಗಿಲು. ಇಬ್ಬರ ಜಗಳ ಮೂರನೆಯವನಿಗೆ ಲಾಭ ಇನ್ನುವಂತಾಗಿದ ಜೆಡಿಎಸ್ ನ ಹಾಸನ ಟಿಕೆಟ್ ವಿಚಾರ.ಹೌದು ಸ್ನೇಹಿತರೆ ಈಗಾಗಲೆ ಜೆಡಿಎಸ್ನಲ್ಲಿ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಕೆಯಾಗಿದ್ದು ಎಲ್ಲವು ಸುಗಮವಾಗಿಯೇ ಸಾಗುತ್ತಿದೆ  ಆದರೆ ಹಾಸನ ಟಿಕೆಟ್ ಹಂಚಿಕೆ ಮಅತ್ರ ಗೊಂದಲದ ಗೂಡಾಗಿದೆ. ಮಾಜಿ ಮುಖ್ಯಮಂತ್ರಿ   ಹೆಚ್ ಡಿ ಕುಮಾರಸ್ವಾಮಿಯವರು ಹಾಸನದಲ್ಲಿ ಟಿಕೆಟ್ ನಿಡಿದ್ದು ಇತ್ತ ರೇವಣ್ಣ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img