Friday, August 7, 2026

JDS Venkata Shivareddy

ಶಾಸಕರಿಗೆ ಕ್ಷಮೆ ಕೇಳಿದ KPCC ಸದಸ್ಯ : ಆಪತ್ತು ತಂದ ಆವೇಶದ ಮಾತು!

ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್‌ರೆಡ್ಡಿ ಈ ಹಿಂದೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೀಗ ನಾನು ಮಾತನಾಡಿರುವುದನ್ನು ಹಿಂಪಡೆಯುತ್ತಿದ್ದೇನೆ. ಅವರು ಕ್ಷೇತ್ರದ ಶಾಸಕರು, ಹಿರಿಯರು. ನಾನು ಆ ರೀತಿಯಾಗಿ ಮಾತನಾಡಬಾರದಾಗಿತ್ತು. ಆವೇಶದಲ್ಲಿ ಮಾತನಾಡಿದ್ದು, ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಸಂಜಯ್‌ರೆಡ್ಡಿ ಹೇಳಿದ್ದಾರೆ. ಶ್ರೀನಿವಾಸಪುರ ಪ್ರವಾಸಿ...

ಕಾಂಗ್ರೆಸ್ ಪಕ್ಷಕ್ಕೆ ಮಾರಾಟವಾಯ್ತಾ ಜೆಡಿಎಸ್…??

ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನ ಕಾಂಗ್ರೆಸ್ ಗೆ ಮಾರಾಟ ಮಾಡಿದ್ದಾರೆ ಅಂತ ಮಾಜಿ ಶಾಸಕ ಮಂಜುನಾಥ್ ಗೌಡ ಆರೋಪ ಮಾಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ, ಜಿಲ್ಲೆಯಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ಕಾರಣ. ಮಾಲೂರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಅಂತ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img