Monday, August 4, 2025

JDS Youth Leader Reaction

ಪ್ರಜ್ವಲ್‌ಗೆ ಜೀವಾವಧಿ, ಮೌನ ಮುರಿದ ನಿಖಿಲ್ – ಪ್ರಜ್ವಲ್ ಶಿಕ್ಷೆಗೆ ನಿಖಿಲ್ ಏನಂದ್ರು?

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ಆರಂಭವಾಗಿದೆ. ಜನಪ್ರತಿನಿಧಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮೌನ ಮುರಿದು ಮಾತನಾಡಿದ್ದಾರೆ. ಇದರ ಜೊತೆಗೆ ಆರೋಪ ಕೇಳಿ ಬಂದ ಕೂಡಲೇ ಜೆಡಿಎಸ್‌ ಪಕ್ಷ ತೆಗೆದುಕೊಂಡ ತೀರ್ಮಾನದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಕಳೆದ 14 ತಿಂಗಳ ಹಿಂದೆ...
- Advertisement -spot_img

Latest News

ದೊಡ್ಡಗೌಡರ ದೊಡ್ಡ ಸೊಸೆ ಕಣಕ್ಕೆ!

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಅತ್ಯಾಚಾರ ಕೇಸ್‌ ಅಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಭರ್ಜರಿ...
- Advertisement -spot_img