Tuesday, March 31, 2026

JDS Youth State president

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...
- Advertisement -spot_img

Latest News

Bagalakote: ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ: CM Siddaramaiah

Bagalakote News: ಈ ಬಾರಿ ಬಾಗಲಕೋಟೆ ಉಪಚುನಾವಣೆಗೆ ಸಿಎಂ ಸಿದ್ದರಾಮಯ್ಯ 5 ದಿನ ಪ್ರಚಾರ ಮಾಡಲಿದ್ದು, ಇಂದು ಕೂಡ ಪ್ರಚಾರ ಮುಂದುವರೆದಿದೆ. ಪ್ರಚಾರಕ್ಕೂ ಮುನ್ನ ಮಾಧ್ಯಮದ ಜತೆ...
- Advertisement -spot_img