Wednesday, May 6, 2026

JDS

Political News: ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು...

ಸುಳ್ಳುಬುರುಕ ಕಾಂಗ್ರೆಸ್ ಪಕ್ಷ ಸುಳ್ಳುಗಾರ ಕಾಂಗ್ರೆಸ್ ನಾಯಕರು: ಆರ್.ಅಶೋಕ್ ವಾಗ್ದಾಳಿ

Political News: ರಾಜಕೀಯ ಪಕ್ಷಗಳು ಅಂದ್ರೆ ಹಾಗೇ. ಪ್ರತಿಪಕ್ಷಗಳ ವಿರುದ್ಧ ತಪ್ಪುಗಳನ್ನು ಹುಡುಕಿ, ಅದನ್ನು ಸರಿ ಮಾಡಿ, ಪರಿಹಾರ ನೀಡಿ ಎಂದು ಕೇಳುವುದು ರಾಜಕೀಯದ ಪದ್ಧತಿ. ಈ ಪದ್ಧತಿ ಈಗ ಕಚ್ಚಾಟವಾಗಿ ಪರಿವರ್ತನೆಯಾಗುತ್ತಿದೆ. ಅಭಿವೃದ್ಧಿ ಅಷ್ಟಕ್ಕಷ್ಟೇ ಆದರೂ, ಆರೋಪ ಪ್ರತ್ಯಾರೋಪಗಳು ಮಾತ್ರ ಸರಾಗವಾಗಿ ಸಾಗುತ್ತಿದೆ. ಇದೀಗ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ವಿರುದ್ಧ...

News: ಬೈಕ್‌ನಲ್ಲಿ ವ್ಹೀಲಿಂಗ್ ಮಾಡಲು ಹೋಗಿ ಅಪಘಾತ, ವೀಡಿಯೋ ವೈರಲ್

News: ರಸ್ತೆಯಲ್ಲಿ ಸರಿಯಾಗಿ ವಾಹನ ಚಲಾಯಿಸದೇ, ಶೋಕಿ ಮಾಡಲು ವ್ಹೀಲಿಂಗ್ ಮಾಡುವ ಹಲವರು ಈಗಾಗಲೇ ಅಪಘಾತಕ್ಕೀಡಾಗಿರುತ್ತಾರೆ. ಅಥವಾ ಪೋಲೀಸರಿಂದ ಟ್ರೀಟ್‌ಮೆಂಟ್ ತೆಗೆದುಕ``ಂಡಿರುತ್ತಾರೆ. ಇಂಥ ಘಟನೆಗಳು ಅನೇಕ ನಡೆದರೂ, ಜನರಿಗೆ ಇನ್ನೂ ಬುದ್ಧಿ ಬಂದಿಲ್ಲ. ಗರ್ಲ್‌ಫ್ರೆಂಡ್ ಜತೆ ಓರ್ವ ಯುವಕ ಹೀಗೆ ಬೈಕ್ ನಲ್ಲಿ ಹೋಗುವಾಗ, ವ್ಹೀಲಿಂಗ್ ಮಾಡಿದ್ದು, ಅಪಘಾತವಾಗಿ ಸಾವು-ನೋವಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ವೀಡಿಯೋ...

ವಿದೇಶಿ ಪ್ರಜೆಯ ಬಳಿ ಉದ್ಧಟತನ ತೋರಿ ಭಾರತೀಯರ ಮರ್ಯಾದೆ ತೆಗೆದ ಮಕ್ಕಳು

News: ನಮ್ಮ ದೇಶದ, ನಮ್ಮ ನೆಲದ ಮರ್ಯಾದೆ, ಗೌರವ ಕಾಪಾಡುವುದು ನಮ್ಮ ಕರ್ತವ್ಯ. ನಮ್ಮ ದೇಶಕ್ಕೆ, ರಾಜ್ಯಕ್ಕೆ ಬಂದವರು, ನಮ್ಮ ನೆಲದ ಬಗ್ಗೆ ನಾಲ್ಕು ಚೆಂದದ ಮಾತನಾಡಿದರೆ, ಅದೇ ನಮಗೆ ಹೆಮ್ಮೆ. ಹಾಗಾಗಿ ನಾವು ವಿದೇಶಿಗರ ಜತೆ, ಬೇರೆ ರಾಜ್ಯದವರ ಜತೆ ಹೇಗೆ ನಡೆದುಕ``ಳ್ಳುತ್ತೇವೋ, ಅದೇ ರೀತಿ ನಮಗೆ ಗೌರವ ಸಿಗುತ್ತದೆ. ಆದರೆ ಈ ಬಗ್ಗೆ...

ನನ್ನನ್ನು ಗರ್ಭಿಣಿ ಮಾಡುವವರನ್ನು ಹುಡುಕುತ್ತಿದ್ದೇನೆ ಎಂಬ ಆ್ಯಡ್‌ಗೆ ಪ್ರತಿಕ್ರಿಯಿಸಿದ್ದಕ್ಕೆ 11 ಲಕ್ಷ ಢಮಾರ್

Pune News: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಬರುವ ಜಾಹೀರಾತು, ಲಿಂಕ್ ಎಲ್ಲವನ್ನೂ ನೋಡಿ ಜನ ಯಾವ ರೀತಿಯಾಗಿ ಬಕರಾ ಆಗುತ್ತಿದ್ದಾರೆ ಅಂದ್ರೆ, ಅವರ ಅಕೌಂಟ್‌ನಲ್ಲಿರುವ ದುಡ್ಡು ಕೂಡ ನೀರಿನಂತೆ ಖಾಲಿಯಾಗುತ್ತಿದೆ. ಇದೇ ರೀತಿ ಹೆಣ್ಣಿನ ಸಂಗ ಮಾಡುವ ಆಸೆಯಿಂದ ಪುಣೆಯಲ್ಲಿ ಓರ್ವ ವ್ಯಕ್ತಿ ಆನ್‌ಲೈನ್‌ನಲ್ಲಿ ಬಂದ ಜಾಹೀರಾತಿಗೆ ಪ್ರತಿಕ್ರಿಯಿಸಿ, 11 ಲಕ್ಷ ಕಳೆದುಕ``ಂಡಿದ್ದಾನೆ. ಈತ...

ಶುದ್ಧ ಕುಡಿಯುವ ನೀರಿಗಾಗಿ JDS ಪ್ರತಿಭಟನೆ

ತಿಪಟೂರು ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸಲು ನಗರಸಭೆ ವಿಫಲವಾಗಿದೆ. ಕುಡಿಯುವ ನೀರಿಗೆ ಜನರು ಪರದಾಡ ಬೇಕಾದ ಪರಿಸ್ಥಿತಿ ಉಂಟಾಗಿದೆ. ನಗರಸಭೆ ಹಾಗೂ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ, ಸಿಂಗ್ರೀ ನಂಜಪ್ಪ ವೃತ್ತದಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮತ್ತಿಘಟ್ಟ ಶಿವಸ್ವಾಮಿ, ಯುವಘಟಕದ ಅಧ್ಯಕ್ಷ...

ಖಾಲಿ ಟ್ರಂಕ್ V/S #ಲೂಟೇಶಿ: ಡಿಕೆಶಿ-ಜೆಡಿಎಸ್ ಮಧ್ಯೆ ವಾಕ್ಸಮರ!

ಕರ್ನಾಟಕದ ರಾಜಕೀಯ ವೇದಿಕೆಯ ಮೇಲೆ ಮತ್ತೊಮ್ಮೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ JDS ನಡುವೆ ವಾಕ್ಸಮರ ಜೋರಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿಯನ್ನು ಸಾರ್ವಜನಿಕರ ಮುಂದೆ 'ಖಾಲಿ ಟ್ರಂಕ್' ಎಂದು ಕರೆದಿದ್ದರು. ಈ ಹೇಳಿಕೆಗೆ ತಿರುಗೇಟಾಗಿ ಜೆಡಿಎಸ್ ಡಿಕೆಶಿಗೆ ಕೌಂಟರ್‌ ಅಟ್ಯಾಕ್ ಮಾಡಿದೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮತ್ತು...

ರಾಜ್ಯ ಪ್ರವಾಸ, ಕಾರ್ಯಕರ್ತರಿಗೆ ಕುಮಾರಣ್ಣ ಕರೆ!

ಕಾಂಗ್ರೆಸ್ ಸರ್ಕಾರದ ವಿರುದ್ಧ ಆರಂಭದಲ್ಲಿ ತೊಡೆ ತಟ್ಟಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬಳಿಕ ಸೈಲೆಂಟ್‌ ಆಗಿದ್ರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುವುದರಲಿ, ಮಾಧ್ಯಮಗಳ ಮುಂದೆ ಕಾಣಿಸಿದ್ದೇ ಇಲ್ಲ. ಆರೋಗ್ಯ ಕೆಟ್ಟಿದ್ದರಿಂದ ದೆಹಲಿಯಲ್ಲೇ ಸೆಟಲ್ ಆಗಿದ್ದರು. ವೈದ್ಯರ ಸೂಚನೆಯಂತೆ ವಿಶ್ರಾಂತಿಗೆ ಮೊರೆ ಹೋಗಿದ್ದರು. ಅಕ್ಟೋಬರ್ ಅಂತ್ಯದವರೆಗೆ ಸುಮ್ಮನಿರಿ. ಕುಮಾರಸ್ವಾಮಿ ಅವರಿಗೆ ವಿಶ್ರಾಂತಿ ಬೇಕಾಗಿದೆ ಎಂದು...

ನಿಮ್ಮನ್ನು ನೋಡಿ ಕಲಿಯಬೇಕಾ? ಖರ್ಗೆಗೆ HDK ಕೌಂಟರ್ ಅಟ್ಯಾಕ್!

ಸಮಾಜದಲ್ಲಿ RSS ವಿಷಜಂತುಗಳನ್ನ ಬೆಳೆಸಬಾರದು ಅಂತ ಕುಮಾರಸ್ವಾಮಿ ಅವರು RSS ಬ್ಯಾನ್ ಬಗ್ಗೆ ಒಂದು ಆರ್ಟಿಕಲ್ ಬರೆದಿದ್ರು. RSS ಸಹವಾಸ ಬೇಡ ಅಂದಿದ್ದ HD ಕುಮಾರಸ್ವಾಮಿ ಅವ್ರು ಈಗ ಸೈಲೆಂಟ್ ಆಗಿದ್ದಾರೆ. ದೇವೇಗೌಡ್ರು ಕೂಡ RSS ಬ್ಯಾನ್ ಬಗ್ಗೆ ವಿಶ್ಲೇಷಿಸಿದ್ರು. ಆಗಿನಿಂದ ಇಲ್ಲಿಯವರೆಗೂ ಏನು ಬದಲಾವಣೆ ಆಗಿದೆ. ಕುರ್ಚಿ ಗೋಸ್ಕರ ತತ್ವ ಬದಲಾವಣೆ ಮಾಡುವ...

Bollywood News: ಶಾರುಖ್ ಮನೆಗೆ ಪಾರ್ಟಿಗೆ ಹೋದಾಗ ನಟ ಗುಲ್ಶನ್‌ಗೆ ಇರಿಸುಮುರುಸಾಗಿತ್ತಂತೆ.. ಯಾಕೆ..?

Bollywood News: ಗುಲ್ಶನ್ ದೇವಯ್ಯ. ಇಷ್ಟು ವರ್ಷ ಬಾಲಿವುಡ್ ನಟನಾಗಿ ಮಿಂಚಿ, ಇದೀಗ ಕಾತಾರದ ಮೂಲಕ ಕನ್ನಡ ಸಿನಿಮಾಗೆ ಲಗ್ಗೆ ಇಟ್ಟಿದ್ದಾರೆ. ಕಾಂತಾರದಲ್ಲಿ ಕೆಲಸಕ್ಕೆ ಬಾರದ ರಾಜ ಕುಲಶೇಖರ್‌ನ ಪಾತ್ರಕ್ಕೆ ಬಣ್ಣ ಹಚ್ಚಿ ಸೈ ಎನ್ನಿಸಿಕ``ಂಡಿರುವ ಗುಲ್ಶನ್‌ಗೆ ಕನ್ನಡ ಸರಿಯಾಗಿ ಬರೋದಿಲ್ಲ. ಆತನೂ ಬಾಲಿವುಡ್ ಮಂದಿ ರೀತಿ, ಕರ್ನಾಟಕದಲ್ಲಿ ಜನಿಸಿದರೂ ಕನ್ನಡ ಮಾತನಾಡಲು ಮುಜುಗರ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img