Friday, July 24, 2026

JDS

China: ಚೀನಾದಲ್ಲಿ ಈ ನಿಯಮ ಅನುಸರಿಸುವ ಕಾರಣಕ್ಕೆ ಅಲ್ಲಿ ಬೀದಿನಾಯಿ ದಾಳಿ ಕಡಿಮೆ

China News: ಚೀನಾ ದೇಶ ಬುದ್ಧಿವಂತ ದೇಶ. ಹಾಗಂತ ಭಾರತದಲ್ಲಿ ಬುದ್ಧಿವಂತರ ಸಂಖ್ಯೆ ಕಡಿಮೆ ಎಂದಲ್ಲ. ಬದಲಾಗಿ ಅಲ್ಲಿನ ಜನ ಜನ ಜೀವನ ಸುಗಮವಾಗಿಸಲು ತಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸುತ್ತಾರೆ. ಅಲ್ಲಿನ ಜನ ತನಗಿಂದ ಮುನ್ನ ದೇಶ ಎನ್ನುವ ನಿಯಮ ಪಾಲಿಸುತ್ತಾರೆ. ಅಂಥ ಕೆಲ ನಿಯಮಗಳ ಕಾರಣದಿಂದಲೇ, ಅಲ್ಲಿ ಬೀದಿನಾಯಿ ದಾಳಿ ಕಡಿಮೆ ಎನ್ನಲಾಗಿದೆ. ಹಾಗಾದ್ರೆ ಯಾವ...

Belagavi News: ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ..

Belagavi News: ಅಯೋಧ್ಯೆ ರಾಮಮಂದಿರದಲ್ಲಿ ಕೋಟ್ಯಂತರ ರೂಪಾಯಿ ಕಳ್ಳತನವಾಗಿರುವ ಕಾರಣಕ್ಕೆ, ಅಲರ್ಟ್ ಆಗಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಹೆಚ್ಚು ಸಿಸಿಟಿವಿ ಕ್ಯಾಮೆರಾ ಹಾಕಿಸುವ ನಿರ್ಧಾರ ಮಾಡಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಡಿ.ಕೆ.ಶಿವಕುಮಾರ್, ರಾಮಮಂದಿರದಲ್ಲಿ ನಡೆದ ಘಟನೆಯಿಂದ ಅಗೌರವವಾಗಿದೆ. ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಇಂಥ ಘಟನೆ ನಮ್ಮ ರಾಜ್ಯದಲ್ಲಿ...

Jaipur Crime News: ಸರ್ಕಾರಿ ಕೆಲಸ ಮತ್ತು ಆಸ್ತಿ ಆಸೆಗಾಗಿ ಹೆತ್ತ ತಾಯಿಯನ್ನೇ ಮುಗಿಸಿದ ಪಾಪಿ ಮಗಳು

Jaipur Crime News: ಇತ್ತೀಚಿಗಿನ ಕಾಲದಲ್ಲಿ ಸುದ್ದಿ ಕೇಳ್ತಾ ಇದ್ರೆ, ನಿಜವಾದ ಕಲಿಗಾಲ ಶುರುವಗಿದೆ ಅಂತಾ ಅನ್ನಿಸುತ್ತಿದೆ. ಪ್ರಿಯಕರನಿಗಾಗಿ ವರನನ್ನು ಹತ್ಯೆ ಮಾಡೋದು, ಪ್ರಿಯತಮೆಗಾಗಿ ಪತ್ನಿಯನ್ನು ಹತ್ಯೆ ಮಾಡೋದು, ತಂದೆ ತಾಯಿಯನ್ನು ಹತ್ಯೆ ಮಾಡೋದು, ಹೀಗೆ ಸಂಬಂಧಗಳ ಮಹತ್ವವನ್ನೇ ಮರೆತು ಜನ ಬದುಕುತ್ತಿದ್ದಾರೆ. ಇದೀಗ ಇಲ್ಲೋರ್ವ ಹುಡುಗಿ, ಸರ್ಕಾರಿ ಕೆಲಸಕ್ಕಾಗಿ ತನ್ನ ಚಿಕ್ಕಪ್ಪ ಮತ್ತು ಚಿಕ್ಕಪ್ಪನ...

Recipe: ಪನೀರ್ ಪೆಪ್ಪರ್ ಫ್ರೈ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪನೀರ್, ಕಾಲು ಕಪ್ ಅಥವಾ 3 ಸ್ಪೂನ್  ಕಾರ್ನ್ ಫ್ಲೋರ್, ಶಾಲೋ ಫ್ರೈ ಮಾಡಲು ಸ್ವಲ್ಪ ಎಣ್ಣೆ, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ, ಹಸಿಮೆಣಸು, ಈರುಳ್ಳಿ, ಕ್ಯಾಪ್ಸಿಕಂ, ಸ್ವಲ್ಪ ಬ್ಲ್ಯಾಕ್ ಪೆಪ್ಪರ್ ಪುಡಿ, ಸ್ವಲ್ಪ ಎಳ್ಳು, ಸೋಯಾ ಸಾಸ್, ಉಪ್ಪು. ಮಾಡುವ ವಿಧಾನ: 1 ಸಣ್ಣ ಬೌಲ್‌ನಲ್ಲಿ ಪನೀರ್, ಕಾರ್ನ್‌ಫ್ಲೋರ್,...

Recipe: ಹೈ ಪ್ರೋಟಿನ್ ವೆಜ್ ಸಲಾಡ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಸೋಯಾ ಚಂಕ್ಸ್, ಕ್ಯಾರೇಟ್, ಟೋಮೆಟೋ, ಈರುಳ್ಳಿ, ಬಟರ್ ಫ್ರೂಟ್, ಸೌತೇಕಾಯಿ, ಅರ್ಧ ಸ್ಪೂನ್ ಎಣ್ಣೆ, ಕೊತ್ತೊಂಬರಿ ಸೊಪ್ಪು, ಯೋಗರ್ಟ್, ಜೀರಿಗೆ ಪುಡಿ, ಸ್ವಲ್ಪ ಉಪ್ಪು, ನಿಂಬೆರಸ. ಮಾಡುವ ವಿಧಾನ: ನೀರು ಬಿಸಿ ಮಾಡಿ, ಕುದಿ ಬರಿಸಿ, ಅದಕ್ಕೆ ಸ್ವಲ್ಪ ಉಪ್ಪು ಮತ್ತು ಸೋಯಾ ಚಂಕ್ಸ್ ಹಾಕಿ ಬಳಿಕ ಗ್ಯಾಸ್...

Financial Knowledge: ಶ್ರೀಮಂತರಾಗಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತನ್ನು ಜೀವನದಲ್ಲಿ ಅಳವಡಿಸಿ

Financial Knowledge: ಜೀವನದ ಎಲ್ಲಾ ಅನುಭವಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಚಾಣಕ್ಯರು, ಹಣ ಉಳಿತಾಯದ ಬಗ್ಗೆಯೂ ಹಲವು ವಿಷಯಗಳನ್ನು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಸರಿಯಾದ ಯೋಜನೆ ರೂಪಿಸಿ: ಯಾವುದೇ ಕೆಲಸ ಶುರು ಮಾಡುವಾಗಲೂ ನಾವು ಯೋಜನೆ ರೂಪಿಸಬೇಕಾಗುತ್ತದೆ. ಅದೇ ರೀತಿ ಹಣ ಉಳಿತಾಯ, ಹೂಡಿಕೆ ಮಾಡುವಾಗ ನಾವು ಪ್ರಥಮವಾಗಿ ಯೋಜನೆ ರೂಪಿಸಬೇಕು. ಬಂದ...

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ ಸೇರಿದ್ದಾರೆ. ಅವರು ಆಸ್ಪತ್ರೆ ಸೇರಿದ ಕಾರಣ ತಿಳಿದರೆ ನಿಮಗೂ ಶಾಕ್ ಆಗಬಹುದು. ಏಕೆಂದರೆ ರಾಜೇಶ್ ಶರ್ಮಾ ಅವರಿಗೆ ಯಾವುದೇ ಖಾಯಿಲೆ ಇರಲಿಲ್ಲ. ಶೂಟಿಂಗ್ ಬರುವ ಅವರು ಆರಾಮವಾಗಿಯೇ ಇದ್ದರು....

Horoscope: ಈ 5 ರಾಶಿಯ ಮಹಿಳೆಯರಿಗೆ ಏಕಾಂಗಿಯಾಗಿರುವುದೇ ಇಷ್ಟ.

Horoscope: ಕೆಲವರಿಗೆ ರಾಶಿ ರಾಶಿ ಸ್ನೇಹಿತರಿರುತ್ತಾರೆ. ಇನ್ನು ಕೆಲವರಿಗೆ ಬೆರಳೆಣಿಕೆಷ್ಟು ಸ್ನೇಹಿತರಿರುತ್ತಾರೆ. ಆದರೆ ಮತ್ತೆ ಕೆಲವರಿಗೆ ಸ್ನೇಹಿತರಿದ್ದರೂ ಇಲ್ಲದಂತಿರುತ್ತಾರೆ. ಏಕೆಂದರೆ ಅವರಿಗೆ ಏಕಾಂಗಿತನವೆಂದರೆ ಇಷ್ಟ. ಅದರಲ್ಲೂ ಮಹಿಳೆಯರು ಈ ರೀತಿ ಇರುತ್ತಾರೆ. ಅವರಿಗೆ ತಮ್ಮ ಮನೆ ಜನರ ಜತೆಗೆ ಮಾತ್ರ ಬಾಂಧವ್ಯ ಹೆಚ್ಚಾಗಿರುತ್ತದೆ. ಅಂಥ ರಾಶಿಯವರ ಬಗ್ಗೆ ತಿಳಿಯೋಣ ಬನ್ನಿ.. ಕನ್ಯಾ ರಾಶಿ: ಕನ್ಯಾ ರಾಶಿಯವರು...

Political News: ಮೊಮ್ಮಗ ಕೇಳಿದನೆಂದು ಪೂರಿ ಮಾಡಿ ಕೊಟ್ಟ ತೆಲಂಗಾಣ ಸಿಎಂ

Political News: ತಮ್ಮ ಬ್ಯುಸಿ ಶೆಡ್ಯೂಲ್‌ನಲ್ಲೂ ರಾಜಕಾರಣಿಗಳು ಸ್ವಲ್ಪ ಸಮಯವನ್ನಾದರೂ ಅವರ ಫ್ಯಾಮಿಲಿ ನೀಡು್ತ್ತಾರೆ. ನಮ್ಮ ರಾಜ್ಯದಲ್ಲೇ ನಾವು ಅಂಥ ಉದಾಹರಣೆಗಳನ್ನು ನೋಡಿದ್ದೇವೆ. ಡಿಕೆಶಿ, ಪ್ರಹ್ಲಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಗೌಡ, ಹೀಗೆ ಅನೇಕರು ಸ್ವಲ್ಪ ಸಮಯವನ್ನು ಪತ್ನಿ-ಮಕ್ಕಳಿಗೆ ನೀಡಿ, ಕಾಲ ಕಳೆಯುತ್ತಾರೆ. ಅದೇ ರೀತಿ ಇದೀಗ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ತಮ್ಮ ಮೊಮ್ಮಗನಿಗಾಗಿ...

ಬನಶಂಕರಿ ಸ್ಕೈವಾಕ್ ಯೋಜನೆ ಜಾರಿ ಮಾಡಲು ಸಚಿವ ಕೃಷ್ಣಭೈರೇಗೌಡರಿಗೆ ಪತ್ರ ಬರೆದ ತೇಜಸ್ವಿ ಸೂರ್ಯ

Political News: ಬನಶಂಕರಿಯಲ್ಲಿ ಸ್ಕೈವಾಕ್ ನಿರ್ಮಾಣವಾಗದಕ್ಕಾಗಿ ಕಳೆದ ಕೆಲ ದಿನಗಳ ಹಿಂದೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ತೇಜಸ್ವಿ ಸೂರ್ಯ ಸಚಿವರಾದ ಕೃಷ್ಣಭೈರೇಗೌಡರಿಗೆ ಸ್ಕೈವಾಕ್ ನಿರ್ಮಿಸುವಂತೆ ಮನವಿ ಮಾಡಿ ಪತ್ರ ಬರೆದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ತೇಜಸ್ವಿ ಸೂರ್ಯ, ಕೆಲವು ವಾರಗಳ ಹಿಂದೆ ಬನಶಂಕರಿಯಲ್ಲಿ ರಸ್ತೆ ದಾಟುತ್ತಿದ್ದ ಒಬ್ಬ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img