Hubli News: ಹುಬ್ಬಳ್ಳಿ: ಸಾಣೇಹಳ್ಳಿ ಶ್ರೀಗಳು ರಾಜ್ಯದಲ್ಲಿ ಜನ, ಜಾತಿ ಗಣತಿ ವಿಷಯ ಆರಂಭವಾದಾಗಿನಿಂದ ವೀರಶೈವ ಲಿಂಗಾಯತರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದಾರೆ. ಅವರು ತಮ್ಮ ಹಿರಿಯ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯಬೇಕಿತ್ತು. ಆದರೆ ನಿವೃತ್ತ ಐಎಎಸ್ ಅಧಿಕಾರಿಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವುದು ದುರದೃಷ್ಟಕರ ಎಂದು ಶಿರಹಟ್ಟಿಯ ಫಕ್ಕೀರೇಶ್ವರ ಪೀಠದ ಶ್ರೀ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಟೀಕಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಈ...
Horoscope: ಕೆಲ ಪುರುಷರು ಸಂಗಾತಿಯ ಜತೆ ಎಷ್ಟೇ ಕೋಪತಾಪ ಇದ್ದರೂ, ಅದನ್ನು ಆಚೆ ಹೇಳಿಕ``ಳ್ಳುವುದಿಲ್ಲ. ಏಕೆಂದರೆ, ಅವರು ಪತ್ನಿಯ ಬಗ್ಗೆ ಉತ್ತಮ ಅಭಿಪ್ರಾಯ ಇಟ್ಟುಕ``ಂಡಿರುತ್ತಾರೆ. ಪತ್ನಿಯನ್ನು ಹೆಚ್ಚು ಪ್ರೀತಿಸುತ್ತಾರೆ. ಬೇರೆ ಮಹಿಳೆಯ ಯೋಚನೆ ಎಂದಿಗೂ ಮಾಡುವುದಿಲ್ಲ. ನಿಮಗೂ ಇಂಥ ಲಾಯಲ್ ಹಸ್ಬಂಡ್ ಬೇಕಾದ್ರೆ ನೀವು ಈ ರಾಶಿಯವರ ಗುಣ ಪರಿಶೀಲಿಸಬಹುದು. ಹಾಗಾದ್ರೆ ಯಾವ ರಾಶಿಯವರು...
Horoscope: ಇಂದಿನ ಕಾಲದಲ್ಲಿ ಸಾಂಪ್ರದಾಯಿಕ ಉಡುಪು ಧರಿಸುವವರ ಸಂಖ್ಯೆ ಕಡಿಮೆಯಾಗಿದೆ. ಎಲ್ಲೋ ಕೆಲವರು ಮಾತ್ರ, ಸಾಂಪ್ರದಾಾಯಿಕ ಉಡುಪುಗಳಿಗೆ ಮಹತ್ವ ನೀಡುತ್ತಾರೆ. ಇನ್ನು ಕೆಲವರು ಸಾಂಪ್ರದಾಯಿಕ ಉಡುಪಿನ ಹೆಸರಿನಲ್ಲೂ ಸ್ಟೈಲ್ ಮಾಡುತ್ತಿದ್ದಾರೆ. ಆದರೆ ಯಾವ ಫ್ಯಾಷನ್ ಬರಲಿ, ನಾವು ಸೀರೆ, ಚೂಡಿದಾರ್ ಅತೀ ಹೆಚ್ಚು ಇಷ್ಟಪಡುತ್ತೇವೆ ಅಂತಾರೆ ಈ ರಾಶಿಯವರು. ಹಾಗಾದ್ರೆ ಯಾವ ರಾಶಿಯವರಿಗೆ ಸಾಂಪ್ರಾದಾಯಿಕ...
Health Tips: ತುಪ್ಪದ ಸೇವನೆಯಿಂದ ದೇಹದ ತೂಕ ಹೆಚ್ಚಾಗುತ್ತದೆ. ಅದು ಆರೋಗ್ಯಕ್ಕೆ ಉತ್ತಮವಲ್ಲ ಅನ್ನೋ ಭ್ರಮೆ ಹಲವರಲ್ಲಿ ಇತ್ತು. ಆದರೆ ಇದೀಗ ತುಪ್ಪದ ಲಾಭವೇನು ಅನ್ನೋದು ಹಲವರಿಗೆ ತಿಳಿದಿದೆ. ಆದರೆ ನಾವು ಅದನ್ನು ಸರಿಯಾದ ರೀತಿಯಲ್ಲಿ ಸೇವಿಸಬೇಕು. ತಪ್ಪಾದ ರೀತಿಯಲ್ಲಿ ಸೇವಿಸಿದಾಗ ಮಾತ್ರ, ನಮ್ಮ ದೇಹದ ತೂಕ ಹೆಚ್ಚಾಗುತ್ತದೆ. ಹಾಗಾದ್ರೆ ತುಪ್ಪದ ಸೇವನೆ ಹೇಗೆ...
News: ಪೋಸ್ಟ್ ಕಾರ್ಡ್ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ, ಮಹೇಶ್ ಅವರನ್ನು ಮೂಡಬಿದಿರೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್ಐ ಕೃಷ್ಣಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದ್ದು, ಸೋಮವಾರದವರೆಗೆ ಕೋರ್ಟ್...
Spiritual: ಭಗವದ್ಗೀತೆಯಲ್ಲಿ ಬರುವ ಶ್ಲೋಕಗಳು ನಮ್ಮ ಜೀವನವನ್ನು ಉತ್ತಮವಾಗಿಸಲು ಉಪಯುಕ್ತವಾಗಿದೆ. ಹಾಗಾಗಿ ನಾವು ಅದರ ಅರ್ಥವನ್ನು ತಿಳಿದಿರಬೇಕು. ಆಗ ಜೀವನ ಸುಲಭವಾಗುತ್ತದೆ. ಹಾಗಾದ್ರೆ ನಾವು ಭಗವದ್ಗೀತೆಯ ಯಾವ ವಿಚಾರಗಳನ್ನು ತಿಳಿದರೆ, ಜೀವನ ಚೆನ್ನಾಗಿರುತ್ತದೆ ಅಂತಾ ತಿಳಿಯೋಣ ಬನ್ನಿ..
ಕರ್ಮ ಮಾಡು ಅದರ ಫಲ ನನಗೆ ಬಿಡು: ಭಗವದ್ಗೀತೆಯಲ್ಲಿ ಕೃಷ್ಣ ಕರ್ಮಣ್ಯವಾಧಿಕಾರಸ್ಥೆ ಮಾ ಫಲೇಶು ಕದಾಚನಾ ಎಂದು...
Political News: ಬೆಂಗಳೂರಿನ ಬಳಗೆರೆ ರಸ್ತೆ ಬಳಿ ರಸ್ತೆ ಗುಂಡಿ ಬಿದ್ದು, ವಾಹನಗಳು ವಾಲಿದ್ದು, ವಾಹನದಲ್ಲಿರುವವರೆಲ್ಲ, ಬಾಗಿಲ ಮೂಲಕ ಆಚೆ ಹಾರಬೇಕಾಯಿತು. ಸ್ವಲ್ಪ ಬ್ಯಾಲೆನ್ಸ್ ತಪ್ಪಿದ್ದರೂ, ಅಪಘಾತವಾಗುವ ಎಲ್ಲ ಸಂಭವವಿತ್ತು. ಆದರೆ ವಾಹನ ಚಾಲಕರ ಮುನ್ನೆಚ್ಚರಿಕೆಯಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ...
Political News: ರಾಜ್ಯದಲ್ಲಿ 3.65 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯದ ಆರ್ಥಿಕ ಸ್ಥಿತಿ ದಿಕ್ಕು ತಪ್ಪಿದ್ದು, ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ದಾರಿ ಹುಡುಕುತ್ತಿದೆ ಎಂದು ಹೇಳಿದ್ದಾರೆ.
ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು,...
Chikkodi: ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆ ದಿನೇ ದಿನೇ ಶಾಂತಿದಾಯಕ ಪ್ರಕ್ರಿಯೆಯಿಂದ ದೂರ ಸರಿದು ಗಲಾಟೆ ಮತ್ತು ಹಿಂಸಾಚಾರದ ವೇದಿಕೆ ಆಗುತ್ತಿದೆ. ಕಳೆದ ಒಂದು ವಾರದಿಂದ ಚುನಾವಣೆ ಪೂರ್ವ ಸಭೆಗಳು ಜಗಳ, ಬಡಿದಾಟ, ಜೈಕಾರ ಕೂಗಾಟಗಳಿಂದ ಅಶಾಂತ ವಾತಾವರಣಕ್ಕೆ ತಿರುಗಿವೆ.
ಹೆಂಡತಿ ಗಂಡನ ಕೊರಳಪಟ್ಟಿ ಹಿಡಿದು ಹೊಡೆದಾಡಿದ ಘಟನೆ ಜನರ...
Dharwad: ಕುಂದಗೋಳ : ಗ್ರಾಮ ಪಂಚಾಯಿತಿ ಸದಸ್ಯರೇ ಮಗನ ಗ್ರಾಮ ಪಂಚಾಯಿತಿ ಕಾಮಗಾರಿ ನಿರ್ವಹಿಸಿ ತನ್ನ ಖಾತೆಗೆ ಲಕ್ಷ ಲಕ್ಷ ಹಣ ಪಡೆದು ವಿಷಯ ಬಟಾ ಬಯಲಾಗದರೂ ಸದಸ್ಯತ್ವ ಮಾತ್ರ ರದ್ದಾಗಿಲ್ಲಾ.
ಹೌದು ! ಕುಂದಗೋಳ ತಾಲೂಕು ಪಂಚಾಯಿತಿ ವ್ಯಾಪ್ತಿಯ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಪ್ರಸ್ತುತ ಹಾಲಿ ಸದಸ್ಯೆ ಸರೋಜವ್ವಾ ಕಾಳೆ ಎಂಬುವವರ...
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ...