Thursday, May 7, 2026

JDS

ಕೂದಲು ತುಂಬ ಉದುರುತ್ತಿದ್ದರೆ, ಈ ಆಯುರ್ವೇದಿಕ್ ಉಪಾಯ ಮಾಡಿನೋಡಿ

Health Tips: ಇಂದಿನ ಕಾಲದ ಆರೋಗ್ಯ ಮತ್ತು ಪ್ರಮುಖ ಸೌಂದರ್ಯ ಸಮಸ್ಯೆ ಅಂದ್ರೆ ಅದು ತಲೆಗೂದಲು ಉದುರೋದು. ಹಾಗಾಗಿ ನಾವಿಂದು ತಲೆಗೂದಲು ಉದುರದಿರಲು ಯಾವ ರೀತಿಯ ಆಯುರ್ವೇದಿಕ್ ಉಪಾಯ ಮಾಡಬಹುದು ತಿಳಿಯೋಣ ಬನ್ನಿ. ನಿಮ್ಮ ತಲೆಗೂದಲು ಉದುರಬಾರದು ಅಂದ್ರೆ, ನೀವು ಮನೆಯಲ್ಲೇ ಶ್ಯಾಂಪೂ, ಅಥವಾ ಹೇರ್ ವಾಶ್ ಪುಡಿ ತಯಾರಿಸಿ ಬಳಸಬೇಕು. ಸಿಗೇಕಾಯಿ ಪುಡಿ ಮಾಡಿ...

ಕಂಡವರ ಮಕ್ಕಳ ಭವಿಷ್ಯ ಹಾಳು ಮಾಡುವುದೇ ಸಿ.ಟಿ.ರವಿ ಸೇರಿ ಅನೇಕ ಬಿಜೆಪಿ ನಾಯಕರ ಕೆಲಸ: ದಿನೇಶ್ ಗುಂಡೂರಾವ್

Political News: ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಲಭೆ ನಡೆದಿದ್ದು, ಹಿಂದೂ- ಮುಸ್ಲಿಂರ ನಡುವೆ ಗಲಾಟೆಯಾಗಿ ಕಲ್ಲು ತೂರಾಟ ನಡೆದಿದೆ. ಈ ಘಟನೆ ಸುದ್ದಿಯಾಗುತ್ತಿದ್ದಂಂತೆ, ರಾಜಕೀಯ ಸ್ವರೂಪ ಪಡೆದಿದ್ದು, ರಾಜಕಾರಣಿಗಳ ಮಧ್ಯದಲ್ಲೂ ಪರ ವಿರೋಧ ಆರೋಪ ಜೋರಾಗಿದೆ. ಸಿ.ಟಿ.ರವಿ ಅವರು ಮುಸ್ಲಿಂರ ತಲೆ ತೆಗೆಯುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಆರೋಗ್ಯ ಸಚಿವ...

Dharwad News: ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರರ ಸಾ*ವು

Dharwad News: ಧಾರವಾಡ: ಧಾರವಾಡ ತಾಲೂಕಿನ ಬೈಪಾಸ್ ರಸ್ತೆಯ ಇಟಿಗಟ್ಟಿ ಗ್ರಾಮದ ಹೊರವಲಯದ ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದಂ ಮತ್ತು ರವಿ ಮೃತ ದುರ್ದೈವಿಗಳಾಗಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

ಚಿಂಚನಸೂರು ಗ್ರಾಮದ ಸುತ್ತಮುತ್ತಲೂ ಸಣ್ಣ ಭೂಕಂಪನ, ಯಾರೂ ಆತಂಕಪಡಬೇಡಿ: ಪ್ರಿಯಾಂಕ್ ಖರ್ಗೆ

Political News: ಕಲಬುರಗಿಯ ಚಿಂಚನಸೂರು ಗ್ರಾಮದ ಸುತ್ತಮುತ್ತಲೂ ಇಂದು ಸಣ್ಣ ಪ್ರಮಾಣದ ಭೂಕಂಪನವಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8:17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು,...

Sandalwood: ಸೊಸೆ ಮಾಡಿದ ಆರೋಪದ ಬಗ್ಗೆ ನಿರ್ದೇಶಕ ಎಸ್.ನಾರಾಯಣ್ ಪ್ರತಿಕ್ರಿಯೆ

Sandalwood News: ಸ್ಯಾಂಡಲ್‌ವುಡ್ ನಿರ್ದೇಶಕ ಎಸ್.ನಾರಾಯಣ್ ಅವರ ಸೊಸೆ ಪವಿತ್ರಾ, ನಾರಾಯಣ್ ಫ್ಯಾಮಿಲಿ ವಿರುದ್ಧ ಡೌರಿ ಕೇಸ್ ಹಾಕಿದ್ದಾರೆ. ಪವಿತ್ರಾ ಅವರ ಪತಿ, ನಾರಾಯಣ್ ಅವರ ಮಗ ಪವನ್ ಅವರು ಪ್ರೀತಿಸಿ ವಿವಾಹವಾಗಿದ್ದರು. ಆದರೆ ಕಳೆದ 1ವರೆ ವರ್ಷದ ಹಿಂದೆ ಪತಿಯನ್ನು ಬಿಟ್ಟು ಪವಿತ್ರಾ ತವರು ಸೇರಿದ್ದಾರೆ. ಇವರಿಗೆ ಓರ್ವ ಮಗನಿದ್ದಾನೆ. ಪವನ್‌ಗೆ ಕೆಲಸವಿಲ್ಲದ ಕಾರಣ,...

Hubli News: ಪ್ರಬಂಧ ಸ್ಪರ್ಧೆಯಲ್ಲಿ ಶಿರಗುಪ್ಪಿ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿ ಸಾಧನೆ

Hubli News: ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿನೀ ಶಕುಂತಲಾ ಚಂದ್ರಶೇಖರ ಹಸಬಿ ಶನಿವಾರ ನಡೆದಿದೆ. ಹುಬ್ಬಳ್ಳಿ ತಾಲೂಕ ಮದ್ಯಾಮಿಕ್ ಶಾಲಾ ನೌಕರರ ಸಹಕಾರಿ ಪತ್ತಿನ ಸಂಘ 50 ನೇ ವರ್ಷದ ಸುವರ್ಣ ಮಹೋತ್ಸವ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಈ ಮೂಲಕ...

Sandalwood: ಚಿತ್ರರಂಗದಲ್ಲಿ ಗ್ರೂಪಿಸಮ್? ಥೂ ನನ್ನ ಮಕ್ಳು ಅಂತಾರೆ! Vishwa Podcast

Sandalwood: ಚಿತ್ರರಂಗದಲ್ಲಿ ಗ್ರೂಪಿಸಂ ನಡೆಯುತ್ತಿರುವ ಬಗ್ಗೆ ಮಾತನಾಡಿರುವ ಹಾಸ್ಯ ಕಲಾವಿದ ವಿಶ್ವ ಅವರು, ಇತ್ತೀಚೆಗೆ ಬರುವ ಕಲಾವಿದರು, ಗ್ರೂಪ್ ಮಾಡಿಕ``ಳ್ಳುತ್ತಿದ್ದಾರೆ. ಇದು ಭವಿಷ್ಯದಲ್ಲಿ ಅವರಿಗಾಗುವ ಆಪತ್ತು ಅಂತಲೇ ಹೇಳಿದ್ದಾರೆ. ಯಾಕೆ ಅಂತಾ ನೀವೇ ನೋಡಿ. https://youtu.be/KrxsLeHt1n4 ಕೆಲ ಕಲಾವಿದರು ಕಲೆಯಿಂದ ಬರುವ ಹಣದಲ್ಲೇ ಬದುಕಬೇಕಾಗಿದೆ. ಅದರಿಂದಲೇ ಅವರು ಊಟ ಮಾಡುತ್ತಿದ್ದಾರೆ. ಆ ಹಣದಿಂದಲೇ ಮನೆ ಬಾಡಿಗೆ ಕಟ್ಟುತ್ತಿದ್ದಾರೆ....

Gadag News: ಹೆಚ್ಚುತ್ತಿರುವ ವೈರಲ್ ಜ್ವರ್; ಗ್ರಾಮ ಪಂಚಾಯತಿಗಳ ನಿರ್ಲಕ್ಷ್ಯ..!

Gadag News: ಕಳೆದ ಎರಡು ತಿಂಗಳದಿಂದ ವೈರಲ್ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜನ ಜೀವನ ತತ್ತರವಾಗಿದೆ ಅಲ್ಲದೇ ಬಹುತೇಕ ಮಕ್ಕಳಲ್ಲಿ ಈ ವೈರಲ್ ಜ್ವರ ಹೆಚ್ಚಾಗಿ ಕಾಣುಸುತ್ತಿದೆ.ಇನ್ನೂ ಯುವಕರಲ್ಲಿ ಟೈಫಾಯಿಡ್ ಜ್ವರ್ ಕೂಡ ಕಾಣಿಸಿಕೊಳ್ಳುತ್ತಿದೆ.ಇದಕ್ಕೆಲ್ಲ ಕಾರಣ ಹವಾಮಾನ ವೈಪರಿತ್ಯ ಹಾಗೂ ಗ್ರಾಮಗಳಲ್ಲಿ ಸ್ವಚ್ಚತೆ ಹಾಗೂ ಸೊಳ್ಳೆಗಳ ಹಾವಳಿ ಎಂದು ತಿಳಿದು ಬಂದಿದೆ. ಸದ್ಯ ಗದಗ...

Dharwad News: ಗೋವಿನ ಜೋಳದ ಬೆಳೆ ನಾಶವಾದ ಕಾರಣ ಆತ್ಮ*ಹತ್ಯೆಗೆ ಶರಣಾದ ರೈತ

Dharwad News: ಕುಂದಗೋಳ: ಧಾರವಾಡದ ಕುಂದಗೋಳದಲ್ಲಿ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತೀವೃಷ್ಟಿ ಮಳೆಯಿಂದ ಗೋವಿನ ಜೋಳದ ಬೆಳೆ ನಾಶವಾಗಿದ್ದು, ಇದಕ್ಕೆ ಮನನ``ಂದ ರೈತ, ಜೀವ ಹಾನಿಮಾಡಿಕ``ಂಡಿದ್ದಾರೆ. ಬುತರ್ಲಘಟ್ಟ ಗ್ರಾಮದ ರುದ್ರಗೌಡ ಹುತ್ತನಗೌಡ ರಾಮನಗೌಡ್ರ ಎಂಬ ರೈತ ಆತ್ಮಹತ್ಯೆಗೀಡಾಗಿದ್ದು, ರೈತನಿಗೆ ಒಟ್ಟು 3‌ ಜಮೀನು ಇತ್ತು. ಹಾಗಾಗಿ ಜಮೀನಿನಲ್ಲಿ ಉತ್ತಮ ಬೆಳೆ ಬರಿಸಲು ರೈತ, ಕೆವಿಜಿ &...

ದುಡ್ಡಿಗೋಸ್ಕರ ಸಿನಿಮಾ ಮಾಡಲ್ಲ, ನೆನಪುಗಳು ಶಾಶ್ವತ! : Rajesh Dhruva Podcast

Sandalwood News: ನಟ ರಾಜೇಶ್ ಧ್ರುವ ಸಿರಿಯಲ್‌ ನಂತರ, ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಅನ್ನೋ ಸಿನಿಮಾ ಮಾಡಿದ್ರು. ಅದರಲ್ಲಿ ತಮ್ಮ ಜೀವನದ ಅನುಭವಗಳನ್ನೇ ತೋರಿಸಲಾಗಿದೆ. ಈ ಬಗ್ಗೆ ರಾಜೇಶ್ ಮಾತನಾಡಿದ್ದಾರೆ. https://youtu.be/bjIrz_f7c0I ಓರ್ನ ಮೂವಿ ಮೇಕರ್ ಆಗಿ ಶ್ರೀ ಬಾಲಾಜಿ ಸ್ಟುಡಿಯೋ ಸಿನಿಮಾ ಮಾಡಿದ್ದರ ಬಗ್ಗೆ ನನಗೆ ಸಮಾಧಾನವಿದೆ. ಅಲ್ಲಿ ನಾನು ಹೀರೋ ಆಗಿ ಇಲ್ಲ....
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img