Friday, May 8, 2026

JDS

ಶ್ರೀಮಂತನಾಗೋಕೆ ಹೀಗೆ ಮಾಡ್ಲೇಬೇಕು! EMERGENCY FUND ಎಷ್ಟು ಮುಖ್ಯ?

Finance Knowledge: ಯಾರಿಗೆ ತಾನೇ ದುಡ್ಡು ಬೇಡಾ..? ಯಾರಿಗೆ ತಾನೇ ಶ್ರೀಮಂತಿಕೆ ಇಷ್ಟವಿಲ್ಲ..? ದುಡ್ಡು ಮಾಡೋದೇ ಇಂದಿನ ಕಾಲದ ಜನರ ಕೆಲಸವಾಗಿದೆ. ಯಾಕಂದ್ರೆ ದುಡ್ಡಿಲ್ಲ ಅಂದ್ರೆ ನಮ್ಮನ್ನ ನಾಯಿನೂ ಮೂಸಲ್ಲ. ಅಂದ ಮೇಲೆ ಮನೆ ಜನ ಪ್ರೀತಿಸ್ತಾರಾ..? ಖಂಡಿತ ಇಲ್ಲಾ. ದುಡ್ಡಿಲ್ಲದಿದ್ದಲ್ಲಿ, ಮನೆ ಜನರೇ ಅವಮಾನಿಸುವ ಈ ಜಮಾನಾದಲ್ಲಿ ದುಡ್ಡಿದ್ದವನಿಗೆ ಮಾತ್ರ ಬೆಲೆ. ಹಾಗಾದ್ರೆ...

ಕಾಂಚಿ ಸೀರೆಗಳಿಗೆ ಬೆಸ್ಟ್ ರೇಟ್! ಕ್ವಾಲಿಟಿ ಬೆಸ್ಟ್, ಪ್ರೈಸ್ ಜಸ್ಟ್ ಸೂಪರ್!

Shopping Tips: ಇನ್ನೇನು ಕೆಲ ದಿನಗಳಲ್ಲೇ ಸಾಲು ಸಾಲು ಹಬ್ಬಗಳು ಬರುತ್ತಿದೆ. ದಸರಾ, ದೀಪಾವಳಿ, ತುಳಸಿ ಹಬ್ಬ ಹೀಗೆ ಸಾಲು ಸಾಲು ಹಬ್ಬಗಳಿದೆ. ಅಲ್ಲದೇ, ಮದುವೆ-ಮುಂಜಿ, ಗೃಹಪ್ರವೇಶ ಈ ರೀತಿ ಕಾರ್ಯಕ್ರಮಗಳೂ ಶುರುವಾಗತ್ತೆ. ಇಂಥ ಸಮಯದಲ್ಲಿ ಹೆಣ್ಮಕ್ಳು ಸೀರೆ ಖರೀದಿಸೋದು ಕಾಮನ್. ಹಾಗಾಗಿ ಇಂದು ನಾವು ಬೆಂಗಳೂರಿನ ಯಾವ ಅಂಗಡಿಯಲ್ಲಿ ನಿಮಗೆ ಕಡಿಮೆ ಬೆಲೆಯ...

ಪ್ರಸಿದ್ಧ ಕ್ರಿಕೇಟಿಗ ನನಗೆ ಬೆತ್ತಲೆ ಫೋಟೋ ಕಳುಹಿಸಿದ್ದ: ರಿಯಾಲಿಟಿ ಶೋನಲ್ಲಿ ಶಾಕಿಂಗ್ ಹೇಳಿಕೆ ನೀಡಿದ ಅನಾಯಾ

Sports News: ಕ್ರಿಕೇಟಿಗ ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್ ಇದೀಗ ಲಿಂಗ ಬದಲಿಸಿ, ಅನಾಯಾ ಆಗಿದ್ದಾರೆ. ಇವರು ಇಂಗ್ಲೇಂಡ್‌ನ ಮಹಿಳಾ ಕ್ರಿಕೇಟ್ ತಂಡಕ್ಕೆ ಸೇರಬೇಕು ಎಂದು ಬಯಸಿದ್ದರು. ಆದರೆ ಟ್ರಾನ್ಸ್‌ಜಂಡರ್‌ಗಳಿಗೆ ಯಾವುದೇ ಸ್ಥಾನವಿಲ್ಲವೆಂದು ಅವರನ್ನು ನಿಷೇಧಿಸಲಾಯಿತು. ಹಾಗಾಗಿ ಈಗ ಅನಾಯಾ ಹಿಂದಿ ರಿಯಾಲಿಟಿ ಶೋನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಇತ್ತೀಚೆಗೆ ಆರ್ಯನ್ ಅನಾಯಾ ಆಗಿ ಬದಲಾಗಿದ್ದಾರೆ....

Delhi: ಶೋ ರೂಮ್‌ನಿಂದ ಮನೆಗೆ ಹೋಗುವ ಮುನ್ನವೇ ನಜ್ಜುಗುಜ್ಜಾದ ಥಾರ್

Delhi: ಕಾರ್ ಖರೀದಿಸುವುದು ಅಂದ್ರೆ ಅದು ಸಾಮಾನ್ಯ ವಿಷಯವಲ್ಲ. ಲಕ್ಷ ಲಕ್ಷ ಬೆಲೆ ಬಾಳುವ ಕಾರ್ ಖರೀದಿಸುವಾಗ, ನಾವು ಅದಕ್ಕಾಗಿಯೇ ಹಣ ಕೂಡಿಟ್‌ಟಿರುತ್ತೇವೆ. ಬಳಿಕ ಲೋನ್ ಮಾಡಿ, ಕಾರ್ ಖರೀದಿಸಿರುತ್ತೇವೆ. ಅದರಲ್ಲಿ ಎಲ್ಲೆಲ್ಲಿ ಹೋಗಬೇಕು ಅನ್ನೋ ಪ್ಲಾನ್ ಎಲ್ಲ ಮಾಡಿರುತ್ತೇವೆ. ಈತ್ತೀಚೆಗಂತೂ ಫೋಟೋಶೂಟ್ ಟ್ರೆಂಡ್ ಬೇರೆ ಶುರುವಾಾಗಿದೆ. ಹಾಗಾಗಿ ಕಾರ್ ಮುಂದೆ ನಿಂತು ಪೋಸ್...

Dharwad: ಕೆರೆ ನೀರು ಕುಡಿದು ವಾಂತಿ, ಬೇಧಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆರೆ ನೀರು ಕುಡಿದು 15 ಜನ ಅಸ್ವಸ್ಥರಾಗಿದ್ದಾರೆ. ಕೆರೆ ನೀರು ಕುಡಿದ ಪರಿಣಾಮ ಗ್ರಾಮಸ್ಥರಿಗೆ ವಾಂತಿ, ಬೇಧಿ ಶುರುವಾಗಿದೆ. ನಿರಂತರ ವಾಂತಿ, ಬೇಧಿಯಿಂದ ಜನ ಕಂಗಾಲಾಗಿದ್ದು, 15ಕ್ಕೂ ಹೆಚ್ಚು ಜನ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಹಶೀಲ್ದಾರ್, ಡಿಹೆಚ್.ಓ ಆಸ್ಪತ್ರೆಗೆ ಭೇಟಿ ನೀಡಿ...

Gadag: ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದ ಖದೀಮ ಸೆರೆ, 4 ವರ್ಷದ ಬಾಲಕನ ಮೇಲೆ ನಾಯಿ ದಾಳಿ: ಪ್ರತ್ಯೇಕ ಕೇಸ್

Gadag News: ಗದಗ: ಗದಗ ಪೋಲೀಸರು ಅಕ್ರಮ ಅಕ್ಕಿ ದಂಧೆ ಕಾರ್ಯಾಚರಣೆ ನಡೆಸಿದ್ದು, ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದ ಖದೀಮ ಸಿಕ್ಕಿಬಿದ್ದಿದ್ದಾನೆ. ಗದಗನ ಬೆಟಗೇರಿಯ ಬಣ್ಣದ ನಗರದಲ್ಲಿ ಆರೋಪಿಯಾಗಿರುವ ಶ್ರೀಕಂತ್ ಭಜಂತ್ರಿಯನ್ನು ವಶಕ್ಕೆ ಪಡೆದಿದ್ದಲ್ಲದೇ, ಆತನ ಬಳಿ ಇದ್ದ 18 ಕ್ವಿಂಟಲ್ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು...

ಧಾರವಾಡ: ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ

Dharwad: ಧಾರವಾಡ: ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಧಾರವಾಡದಲ್ಲಿ ಪ್ರತಿ ವರ್ಷದಿಂದ ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ಇಲ್ಲಿಗೆ ಬರುವ ಸಂಖ್ಯೆ ಹೆಚ್ಚಾಗುತ್ತಿದೆ. ಅವರು ಕಾಲೇಜಿನಲ್ಲಿ ಪ್ರವೇಶ ಪಡೆದರೂ ವಸತಿ ಸೌಲಭ್ಯಕ್ಕೆ...

ಕಾರ್ ಮೇಲೆ ಪಾಕ್ ಧ್ವಜವಿರಿಸಿ ಫೋಟೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಕಿಡಿಗೇಡಿ

Gadag News: ಗದಗ: ಕಾರ್ ಮೇಲೆ ಪಾಕ್ ಧ್ವಜ ಹಾಕಿ, ಅದರ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಘಟನೆ ಗದಗದಲ್ಲಿ ನಡೆದಿದೆ. ತಹಶೀನ್ ಎಂಬಾತ ಕಾರ್ ಬೋನಟ್ ಮೇಲೆ ಪಾಕ್ ಧ್ವಜದ ಬಾವುಟ ಹಾಕಿ, ನೊಂದಣಿ ಪೋಚ್ ಪಾಕಿಸ್ತಾನ ರಾಷ್ಟ್ರದ ಧ್ವಜದ ಚಿತ್ರ ಪ್ರದರ್ಶನ ಮಾಡಿ. ಆ ಫೋಟೋವನ್ನು ಸೋಶಿಯಲ್ ಮೀಡಿಯಾಗೆ ಹಾಕಿದ್ದಾನೆ. ಅಲ್ಲದೇ ಈ ಪೋಸ್ಟ್...

Political News: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಬಂಧನ

Political News: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿ, ನ್ಯಾಯಮೂರ್ತಿ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಿದ್ದಾರೆ. ಇತ್ತೀಚೆಗೆ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದಾಗ, ಕೋಟಿ ಕೋಟಿ ಹಣ, ಚಿನ್ನದ ಬಿಸ್ಕೇಟ್...

Sandalwood: ತಂದೆ 17 ವರ್ಷ ಕೋಮಾದಲ್ಲಿದ್ರು ತಾಯಿನೇ ಎಲ್ಲಾ! Rajesh Dhruva Podcast

Sandalwood: ಸಿನಿರಂಂಗಕ್ಕೆ ಬರಲು ರಾಜೇಶ್ ಧ್ರುವ ಅವರಿಗೆ ಮನೆಯವರ ಬೆಂಬಲವಿತ್ತಾ..? ಯಾರು ಹೇಗೆ ಬೆಂಬಲಿಸಿದರು. ಸಿನಿರಂಗಕ್ಕೆ ಬರುವ ಮುನ್ನ ತಾಯಿ ಹೇಳಿದ ಕಿವಿ ಮಾತೇನು ಅಂತಾ ಅವರೇ ಹೇಳಿದ್ದಾರೆ ನೋಡಿ. https://youtu.be/2E2Gdjfk9lI ರಾಜೇಶ್ ಅವರ ತಂದೆಗೆ ಶುಗರ್ ಲೋ ಆಗಿ, ಇನ್ಸುಲಿನ್ ಓವರ್ ಡೋಸ್ ಆಗಿ, ಅವರು 16 ವರ್ಷ ಕೋಮಾದಲ್ಲಿದ್ದರು. ಹಾಗಾಗಿ ರಾಜೇಶ್ ಅವರನ್ನು ಸಾಕಿ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img